ಶ್ರೀನಿವಾಸಪುರ:ಸ್ಥಳೀಯವಾಗಿ ನಮ್ಮನ್ನು ಗುರುತಿಸಿ ಸಮಸ್ಯೆಗಳಿಗೆ ಸ್ಪಂದಿಸುವಂತ ವ್ಯಕ್ತಿಯನ್ನು ಬೆಂಬಲಿಸುವ ಉದ್ದೇಶದಿಂದ ಈ ಚುನಾವಣೆಯಲ್ಲಿ ನಮ್ಮ ತಂಡ ವೆಂಕಟಶಿವಾರೆಡ್ಡಿ ಅವರನ್ನು ಬೆಂಬಲಿಸುತ್ತಿದೆ ಎಂದು ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂಡಳಿ ಸಂಚಾಲಕ ಡಾ.ರಮಾನಂದ್ ಹೇಳಿದರು ಅವರು ತಮ್ಮ ತಂಡದ ಸದಸ್ಯರೊಂದಿಗೆ ವೆಂಕಟಶಿವಾರೆಡ್ಡಿಯವರನ್ನು ಭೇಟಿಯಾಗಿ ಬೆಂಬಲ ಸೂಚಿಸಿ ಮಾತನಾಡಿದರು.
ನಮಗೆ ವೈಯುಕ್ತಿಕವಾಗಿ ಯಾವುದೆ ಲಾಭದ ಅಪೇಕ್ಷೆಗಳು ಇಲ್ಲ ನಮ್ಮ ತಂಡ ಸಮಾಜದಲ್ಲಿ ಸಾಂಸೃತಿಕವಾಗಿ ಸೇವೆ ಸಲ್ಲಿಸುತ್ತಿದ್ದು ಇದನ್ನು ಗುರುತಿಸಿರುವ ವೆಂಕಟಶಿವಾರೆಡ್ಡಿಯವರನ್ನು ಬೆಂಬಲಿಸುತ್ತಿದ್ದೆವೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಗಾಯಿತ್ರಿ ಮುತ್ತಪ್ಪ,ಅನ್ನಪೂರ್ಣೇಶ್ವರಿ ಭಜನಾ ಮಂಡಳಿಯ ಗಿತಾರಾಜ್, ಚಂದ್ರಕಲಾ,ಇಂದ್ರಪ್ರಕಾಶ್ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



