ನ್ಯೂಜ್ ಡೆಸ್ಕ್: ರಾಜಸ್ಥಾನ ಕಾಂಗ್ರೆಸ್ ನಲ್ಲಿ ಜೊಡೆತ್ತುಗಳಾಗಿ ಕಾರ್ಯನಿರ್ವಹಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದ ರಾಜಸ್ಥಾನದ ಕಾಂಗ್ರೆಸ್ ಸರ್ಕಾರದ ಹಾಲಿ ಮುಖ್ಯಮಂತ್ರಿ ಅಶೋಕ ಗೆಲ್ಲೋಟ್ ಹಾಗು ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ನಡುವೆ ಅಧಿಕಾರ ಹಂಚಿಕೆ ನಿಲ್ಲದ ಸಮರವಾಗಿತ್ತು ಈಗ ಅದು ತಾರಕಕ್ಕೆ ತಲುಪಿದ್ದು ಮುಖ್ಯಮಂತ್ರಿ ಅಶೋಕ ಗೆಲ್ಲೋಟ್ ಜೊತೆ ತೀವ್ರ ಭಿನ್ನಾಭಿಪ್ರಾಯ ಹೊಂದಿರುವ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಕಾಂಗ್ರೆಸ್ ಸಂಬಂಧ ಕಡಿದುಕೊಂಡಿದ್ದಾರೆ ಈಗ ತಮ್ಮದೇ ಮಾರ್ಗದಲ್ಲಿ ಸಾಗಲು ತಯಾರಿ ನಡೆಸುತ್ತಿರುವ ಪೈಲಟ್ ರಾಜಾಸ್ಥಾನದ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಇರುವಾಗ ಹೊಸ ಪಕ್ಷ ಸ್ಥಾಪಿಸಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ನೂತನ ಪಕ್ಷ ಸ್ಥಾಪನೆ ಪ್ರಕ್ರಿಯೆಯಲ್ಲಿ ರಾಜಕೀಯ ಮಹಾ ತಂತ್ರಗಾರ ಪ್ರಶಾಂತ ಕಿಶೋರ ಅವರ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ ಸಚಿನ್ ಪೈಲಟ್ ಗೆ ನೆರವಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ.
ರಾಜೇಶ್ ಪೈಲಟ್ ಅವರ ತಂದೆಯ ಪುಣ್ಯತಿಥಿ ಜೂ.11ರಂದು ಪೈಲಟ್ ನೂತನ ಪಕ್ಷ ಘೋಷಿಸಲಿದ್ದಾರೆ ಎಂದು ಹೇಳಲಾಗುತ್ತಿದೆ ಪಕ್ಷದ ಹೆಸರು “ಪ್ರಗತಿಶೀಲ ಕಾಂಗ್ರೆಸ್” ಎನ್ನುವ ಹೆಸರಿನಲ್ಲಿ ಚುನಾವಣಾ ಅಖಾಡಕ್ಕೆ ಇಳಿಯುವ ಸಾಧ್ಯತೆಯೂ ಇದಿಯಂತೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



