ಶ್ರೀನಿವಾಸಪುರ: ಶ್ರೀನಿವಾಸಪುರ ಪಟ್ಟಣದಲ್ಲಿರುವ ಸಾಯಿಬಾಬಾ ಮಂದಿರದಲ್ಲಿ ಬುಧವಾರ ತಡ ರಾತ್ರಿ ನುಗ್ಗಿರುವ ಕಳ್ಳರು,ಸಾಯಿಬಾಬ ವಿಗ್ರಹದ ಮೇಲಿನ ಆಭರಣಗಳನ್ನು ಮತ್ತು ಹುಂಡಿಯನ್ನು ದೋಚಿದ್ದಾರೆ. ದೇವಾಲಯದ ಪ್ರವೇಶ ದ್ವಾರ ಬೀಗ ಹೊಡೆದು ದೇವಾಲಯಕ್ಕೆ ನುಗ್ಗಿರುವ ಕಳ್ಳರು ವಿಗ್ರಹದ ಮೇಲಿದ್ದ ಸುಮಾರು 1 ಕೆಜಿ ತೂಕದ ಬೆಳ್ಳಿಯ ಕಡಗಗಳು ಒನ್ ಗ್ರಾಮ್ ಬೆಳ್ಳಿ ವಡವೆಗಳು ಮತ್ತು ಹುಂಡಿಯನ್ನು ಹೊತ್ತೈದಿದ್ದಾರೆ ಎಂದು ದೇವಾಲಯ ಸಮಿತಿ ಸದಸ್ಯರು ತಿಳಿಸಿದ್ದಾರೆ.ಹುಂಡಿಯಲ್ಲಿ ದೊಡ್ಡ ಮೊತ್ತದ ಹಣ ಇತ್ತೆಂದು ಹೇಳುತ್ತಾರೆ ಈ ಸಂಬಂದ ಶ್ರೀನಿವಾಸಪುರ ಠಾಣೆಯಲ್ಲಿ ದೂರು ದಾಖಲಾಗಿದ್ದು ಸ್ಥಳಕ್ಕೆ ಶ್ವಾನ ದಳ ಕರೆಸಿದ್ದ ಪೋಲಿಸರು ಪರಶೀಲನೆ ನಡೆಸಿದ್ದು ಪೋಲಿಸ್ ಶ್ವಾನ ದೇವಾಲಯದ ಹಿಂಬಾಗದಲ್ಲಿರುವ ಕಬರ್ಸ್ಥಾನ್ ಮೂಲಕ ನಲ್ಲಪಲ್ಲಿ ರಸ್ತೆಯಲ್ಲಿರುವ ಜಮೀನುಗಳ ವರಿಗೂ ತೆರಳಿ ವಾಪಸ್ಸು ಆಗಿದೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28