ಶ್ರೀನಿವಾಸಪುರ: ಶ್ರೀನಿವಾಸಪುರ ಪಟ್ಟಣದಲ್ಲಿರುವ ಸಾಯಿಬಾಬಾ ಮಂದಿರದಲ್ಲಿ ಬುಧವಾರ ತಡ ರಾತ್ರಿ ನುಗ್ಗಿರುವ ಕಳ್ಳರು,ಸಾಯಿಬಾಬ ವಿಗ್ರಹದ ಮೇಲಿನ ಆಭರಣಗಳನ್ನು ಮತ್ತು ಹುಂಡಿಯನ್ನು ದೋಚಿದ್ದಾರೆ. ದೇವಾಲಯದ ಪ್ರವೇಶ ದ್ವಾರ ಬೀಗ ಹೊಡೆದು ದೇವಾಲಯಕ್ಕೆ ನುಗ್ಗಿರುವ ಕಳ್ಳರು ವಿಗ್ರಹದ ಮೇಲಿದ್ದ ಸುಮಾರು 1 ಕೆಜಿ ತೂಕದ ಬೆಳ್ಳಿಯ ಕಡಗಗಳು ಒನ್ ಗ್ರಾಮ್ ಬೆಳ್ಳಿ ವಡವೆಗಳು ಮತ್ತು ಹುಂಡಿಯನ್ನು ಹೊತ್ತೈದಿದ್ದಾರೆ ಎಂದು ದೇವಾಲಯ ಸಮಿತಿ ಸದಸ್ಯರು ತಿಳಿಸಿದ್ದಾರೆ.ಹುಂಡಿಯಲ್ಲಿ ದೊಡ್ಡ ಮೊತ್ತದ ಹಣ ಇತ್ತೆಂದು ಹೇಳುತ್ತಾರೆ ಈ ಸಂಬಂದ ಶ್ರೀನಿವಾಸಪುರ ಠಾಣೆಯಲ್ಲಿ ದೂರು ದಾಖಲಾಗಿದ್ದು ಸ್ಥಳಕ್ಕೆ ಶ್ವಾನ ದಳ ಕರೆಸಿದ್ದ ಪೋಲಿಸರು ಪರಶೀಲನೆ ನಡೆಸಿದ್ದು ಪೋಲಿಸ್ ಶ್ವಾನ ದೇವಾಲಯದ ಹಿಂಬಾಗದಲ್ಲಿರುವ ಕಬರ್ಸ್ಥಾನ್ ಮೂಲಕ ನಲ್ಲಪಲ್ಲಿ ರಸ್ತೆಯಲ್ಲಿರುವ ಜಮೀನುಗಳ ವರಿಗೂ ತೆರಳಿ ವಾಪಸ್ಸು ಆಗಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



