ಶ್ರೀನಿವಾಸಪುರ: ಶ್ರೀನಿವಾಸಪುರ ಪಟ್ಟಣದಲ್ಲಿರುವ ಸಾಯಿಬಾಬಾ ಮಂದಿರದಲ್ಲಿ ಬುಧವಾರ ತಡ ರಾತ್ರಿ ನುಗ್ಗಿರುವ ಕಳ್ಳರು,ಸಾಯಿಬಾಬ ವಿಗ್ರಹದ ಮೇಲಿನ ಆಭರಣಗಳನ್ನು ಮತ್ತು ಹುಂಡಿಯನ್ನು ದೋಚಿದ್ದಾರೆ. ದೇವಾಲಯದ ಪ್ರವೇಶ ದ್ವಾರ ಬೀಗ ಹೊಡೆದು ದೇವಾಲಯಕ್ಕೆ ನುಗ್ಗಿರುವ ಕಳ್ಳರು ವಿಗ್ರಹದ ಮೇಲಿದ್ದ ಸುಮಾರು 1 ಕೆಜಿ ತೂಕದ ಬೆಳ್ಳಿಯ ಕಡಗಗಳು ಒನ್ ಗ್ರಾಮ್ ಬೆಳ್ಳಿ ವಡವೆಗಳು ಮತ್ತು ಹುಂಡಿಯನ್ನು ಹೊತ್ತೈದಿದ್ದಾರೆ ಎಂದು ದೇವಾಲಯ ಸಮಿತಿ ಸದಸ್ಯರು ತಿಳಿಸಿದ್ದಾರೆ.ಹುಂಡಿಯಲ್ಲಿ ದೊಡ್ಡ ಮೊತ್ತದ ಹಣ ಇತ್ತೆಂದು ಹೇಳುತ್ತಾರೆ ಈ ಸಂಬಂದ ಶ್ರೀನಿವಾಸಪುರ ಠಾಣೆಯಲ್ಲಿ ದೂರು ದಾಖಲಾಗಿದ್ದು ಸ್ಥಳಕ್ಕೆ ಶ್ವಾನ ದಳ ಕರೆಸಿದ್ದ ಪೋಲಿಸರು ಪರಶೀಲನೆ ನಡೆಸಿದ್ದು ಪೋಲಿಸ್ ಶ್ವಾನ ದೇವಾಲಯದ ಹಿಂಬಾಗದಲ್ಲಿರುವ ಕಬರ್ಸ್ಥಾನ್ ಮೂಲಕ ನಲ್ಲಪಲ್ಲಿ ರಸ್ತೆಯಲ್ಲಿರುವ ಜಮೀನುಗಳ ವರಿಗೂ ತೆರಳಿ ವಾಪಸ್ಸು ಆಗಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



