ಶ್ರೀನಿವಾಸಪುರ:ದಸರಾ ಹಬ್ಬವನ್ನು ನಾಡಹಬ್ಬವಾಗಿ ಆಚರಣೆ ಮಾಡಲಾಗುತ್ತದೆ ನಾಡಿನ ಪರಂಪರೆ ಸಾಂಸೃತಿಕ ಹಾಗು ಸೌಹಾರ್ದತೆಯನ್ನು ಬಿಂಬಿಸುವ ಹಬ್ಬ ಎಂದು ತಹಶೀಲ್ದಾರ್ ಶೀರಿನ್ ತಾಜ್ ಹೇಳಿದರು ಅವರು ಪಟ್ಟಣದ ಬಾಲಾಂಜನೇಯ ದೇವಾಲಯದ ಆವರಣದಲ್ಲಿ ಸರ್ಕಾರಿ ಶಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಮಿ ಮರಕ್ಕೆ ಬಾಣ ಹೂಡಿ ಮಾತನಾಡಿದ ಅವರು ದುಷ್ಟ ಶಕ್ತಿಗಳ ದಮನ ಮಾಡಿದ ದಿನವೆ ವಿಜಯದಶಮಿ ಆಚರಣೆಯ ಮಹತ್ವ ಎಂದರು.ಈ ಸಂದರ್ಭದಲ್ಲಿ ಸಾಂಕೇತಿಕವಾಗಿ ಜಮಾಬಂದಿ ಕಾರ್ಯಕ್ರಮ ನಿರ್ವಹಿಸಿದರು.ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಕಸಬಾ ಹೋಬಳಿ ಕಂದಾಯ ನಿರೀಕ್ಷಕ ಮುನಿರೆಡ್ಡಿ ನೆಲವಂಕಿ ಕಂದಾಯ ನಿರೀಕ್ಷಕ ಗುರುರಾಜ್ ರಾವ್,ಗ್ರಾಮ ಲೆಕ್ಕಿಗರಾದ ವಸುಂದರಾದೇವಿ, ದೇವಾಲಯ ಆಡಳಿತ ಮಂಡಳಿ ಮುಖ್ಯಸ್ಥ ಗೋಫಿನಾಥ್ ರಾವ್,ಶ್ರೀನಿವಾಸಪ್ಪ,ಸುಬ್ರಣ್ಯಂ,ಕೊಳ್ಳೂರು ನಾಗರಾಜ್, ಮುಂತಾದವರು ಇದ್ದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



