ನ್ಯೂಜ್ ಡೆಸ್ಕ್: ಶ್ರೀನಿವಾಸಪುರ ಸೇರಿದಂತೆ ವಿಭಜಿತ ಕೋಲಾರ ಜಿಲ್ಲೆಯ ಹಲವು ಭಾಗಗಳಲ್ಲಿ ಅರಣ್ಯ ಇಲಾಖೆಯವರು ರೈತರ ಭೂಮಿಯನ್ನು ಅಕ್ರಮವಾಗಿ ತೆರವು ಮಾಡಿದ್ದಾರೆ ಎಂದು ದೆಹಲಿಯಲ್ಲಿ ನಡೆಯುತ್ತಿರುವ ಲೋಕಸಭೆ ಚಳಿಗಾಲದ ಅಧಿವೇಶನದಲ್ಲಿ ಕೋಲಾರದ ಸಂಸದ ಮುನಿಸ್ವಾಮಿ ಧ್ವನಿ ಎತ್ತಿದ್ದಾರೆ, ರಾಜ್ಯ ಸರ್ಕಾರ ಅಕ್ರಮವಾಗಿ ಅರಣ್ಯ ತೆರವು ಕಾರ್ಯಚರಣೆ ನಡೆಸುತ್ತ ರೈತರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಪ್ರಶ್ನೋತ್ತರ ವೇಳೆ ಕನ್ನಡದಲ್ಲಿ ಮಾತನಾಡಿ ಹೇಳಿದ್ದಾರೆ.
ಸುಮಾರು 70-80 ವರ್ಷಗಳಿಂದ ಎರಡು ಮೂರು ತಲಮಾರುಗಳವರು ಸಾಗುವಳಿ ಮಾಡಿಕೊಂಡು ಜಮೀನುಗಳಲ್ಲಿ ಮಾವಿನ ಮರಗಳನ್ನು ಬೆಳೆಸಿ ಜೀವನ ಮಾಡುತ್ತಿರುವ ರೈತರಿಂದ ಅಕ್ರಮವಾಗಿ ಜಮೀನು ಕಿತ್ತುಕೊಳ್ಳುವಂತ ಕೆಲಸವನ್ನು ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಮಾಡುತ್ತಿದ್ದು ಇದರ ಬಗ್ಗೆ ಕೇಂದ್ರ ಅರಣ್ಯ ಇಲಾಖೆ ಗಮನ ಹರಿಸುವಂತೆ ಅವರು ಲೋಕಸಭೆ ಸ್ಪೀಕರ್ ಮೂಲಕ ಮನವಿ ಮಾಡಿರುತ್ತಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27