ನ್ಯೂಜ್ ಡೆಸ್ಕ್: ಶ್ರೀನಿವಾಸಪುರ ಸೇರಿದಂತೆ ವಿಭಜಿತ ಕೋಲಾರ ಜಿಲ್ಲೆಯ ಹಲವು ಭಾಗಗಳಲ್ಲಿ ಅರಣ್ಯ ಇಲಾಖೆಯವರು ರೈತರ ಭೂಮಿಯನ್ನು ಅಕ್ರಮವಾಗಿ ತೆರವು ಮಾಡಿದ್ದಾರೆ ಎಂದು ದೆಹಲಿಯಲ್ಲಿ ನಡೆಯುತ್ತಿರುವ ಲೋಕಸಭೆ ಚಳಿಗಾಲದ ಅಧಿವೇಶನದಲ್ಲಿ ಕೋಲಾರದ ಸಂಸದ ಮುನಿಸ್ವಾಮಿ ಧ್ವನಿ ಎತ್ತಿದ್ದಾರೆ, ರಾಜ್ಯ ಸರ್ಕಾರ ಅಕ್ರಮವಾಗಿ ಅರಣ್ಯ ತೆರವು ಕಾರ್ಯಚರಣೆ ನಡೆಸುತ್ತ ರೈತರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಪ್ರಶ್ನೋತ್ತರ ವೇಳೆ ಕನ್ನಡದಲ್ಲಿ ಮಾತನಾಡಿ ಹೇಳಿದ್ದಾರೆ.
ಸುಮಾರು 70-80 ವರ್ಷಗಳಿಂದ ಎರಡು ಮೂರು ತಲಮಾರುಗಳವರು ಸಾಗುವಳಿ ಮಾಡಿಕೊಂಡು ಜಮೀನುಗಳಲ್ಲಿ ಮಾವಿನ ಮರಗಳನ್ನು ಬೆಳೆಸಿ ಜೀವನ ಮಾಡುತ್ತಿರುವ ರೈತರಿಂದ ಅಕ್ರಮವಾಗಿ ಜಮೀನು ಕಿತ್ತುಕೊಳ್ಳುವಂತ ಕೆಲಸವನ್ನು ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಮಾಡುತ್ತಿದ್ದು ಇದರ ಬಗ್ಗೆ ಕೇಂದ್ರ ಅರಣ್ಯ ಇಲಾಖೆ ಗಮನ ಹರಿಸುವಂತೆ ಅವರು ಲೋಕಸಭೆ ಸ್ಪೀಕರ್ ಮೂಲಕ ಮನವಿ ಮಾಡಿರುತ್ತಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



