ನ್ಯೂಜ್ ಡೆಸ್ಕ್: ಶ್ರೀನಿವಾಸಪುರ ಸೇರಿದಂತೆ ವಿಭಜಿತ ಕೋಲಾರ ಜಿಲ್ಲೆಯ ಹಲವು ಭಾಗಗಳಲ್ಲಿ ಅರಣ್ಯ ಇಲಾಖೆಯವರು ರೈತರ ಭೂಮಿಯನ್ನು ಅಕ್ರಮವಾಗಿ ತೆರವು ಮಾಡಿದ್ದಾರೆ ಎಂದು ದೆಹಲಿಯಲ್ಲಿ ನಡೆಯುತ್ತಿರುವ ಲೋಕಸಭೆ ಚಳಿಗಾಲದ ಅಧಿವೇಶನದಲ್ಲಿ ಕೋಲಾರದ ಸಂಸದ ಮುನಿಸ್ವಾಮಿ ಧ್ವನಿ ಎತ್ತಿದ್ದಾರೆ, ರಾಜ್ಯ ಸರ್ಕಾರ ಅಕ್ರಮವಾಗಿ ಅರಣ್ಯ ತೆರವು ಕಾರ್ಯಚರಣೆ ನಡೆಸುತ್ತ ರೈತರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಪ್ರಶ್ನೋತ್ತರ ವೇಳೆ ಕನ್ನಡದಲ್ಲಿ ಮಾತನಾಡಿ ಹೇಳಿದ್ದಾರೆ.
ಸುಮಾರು 70-80 ವರ್ಷಗಳಿಂದ ಎರಡು ಮೂರು ತಲಮಾರುಗಳವರು ಸಾಗುವಳಿ ಮಾಡಿಕೊಂಡು ಜಮೀನುಗಳಲ್ಲಿ ಮಾವಿನ ಮರಗಳನ್ನು ಬೆಳೆಸಿ ಜೀವನ ಮಾಡುತ್ತಿರುವ ರೈತರಿಂದ ಅಕ್ರಮವಾಗಿ ಜಮೀನು ಕಿತ್ತುಕೊಳ್ಳುವಂತ ಕೆಲಸವನ್ನು ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಮಾಡುತ್ತಿದ್ದು ಇದರ ಬಗ್ಗೆ ಕೇಂದ್ರ ಅರಣ್ಯ ಇಲಾಖೆ ಗಮನ ಹರಿಸುವಂತೆ ಅವರು ಲೋಕಸಭೆ ಸ್ಪೀಕರ್ ಮೂಲಕ ಮನವಿ ಮಾಡಿರುತ್ತಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



