ನ್ಯೂಜ್ ಡೆಸ್ಕ್:ಜನವರಿ 22 ರಂದು ಅಯೋಧ್ಯೆಯ ನೂತನ ರಾಮಮಂದಿರದಲ್ಲಿ ರಾಮಲಲ್ಲಾನ ವಿಗ್ರಹ ಪ್ರತಿಷ್ಠಾಪನೆಗೆ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ತಿರುಮಲವಾಸಿ ಶ್ರೀ ವೆಂಕಟ್ಟೇಶ್ವರನಿಗೆ ಅರ್ಪಿಸುವ ಲಡ್ಡು ಪ್ರಸಾದವನ್ನು ಕೊಡುಗೆಯಾಗಿ ನೀಡಲಾಗುತ್ತಿದೆ.
ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆಯುವ ಬಾಲರಾಮನ ಮೂರ್ತಿ ಪ್ರಾಣಪ್ರತಿಷ್ಟಾಪನೆ ದಿನದಂದು ಅಯೋಧ್ಯೆಯಲ್ಲಿ ಭಾಗವಹಿಸುವ ಭಕ್ತರು ಮತ್ತು ಗೌರವಾನ್ವಿತ ಅತಿಥಿಗಳಿಗೆ ತಲಾ 25 ಗ್ರಾಂ ತೂಕದ ಒಂದು ಲಕ್ಷ ತಿರುಪತಿ ಲಡ್ಡುಗಳನ್ನು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ)ಮಂಡಳಿ ವತಿಯಿಂದ ಲಡ್ಡು ಪ್ರಸಾದವನ್ನು ವಿತರಿಸಲಾಗುತ್ತಿದೆ ಎಂದು ಈವೋ ಧರ್ಮಾರೆಡ್ಡಿ ತಿಳಿದ್ದಾರೆ. ಈ ಮೂಲಕ ಅಯೋಧ್ಯೆಯ ರಾಮದೇವರ ಸೇವೆಯಲ್ಲಿ ಟಿಟಿಡಿ ಶ್ರೀ ವೆಂಕಟೇಶ್ವರ ದೇವಸ್ಥಾನ ಮಂಡಳಿ ತೊಡಗಿಸಿಕೊಂಡಿದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



