ಶ್ರೀನಿವಾಸಪುರ:ದಾಯದಿಗಳ ನಡುವಿನ ಜಮೀನಿನ ವಿವಾದ ಗಲಾಟೆಗಳಾಗಿ ಎರಡು ಕುಟುಂಬದವರು ಬಡಿದಾಡಿಕೊಂಡಿರುವ ಘಟನೆ ರೋಣೂರು ಹೋಬಳಿಯ ದಿಂಬಾಲ ಗ್ರಾಮದಲ್ಲಿ ನಡೆದಿರುತ್ತದೆ.
ದಾಯಾದಿ ಕಲಹದಲ್ಲಿ ದಂಪತಿ ಗಾಯಗೊಂದ್ದು ಇವರನ್ನು ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿರುತ್ತಾರೆ.
ಜಮೀನಿನಲ್ಲಿ ಕೆಲಸ ಮಾಡುವ ವೇಳೆ ವಿನಾಕಾರಣ ಬಂದು ಹಲ್ಲೇ ಮಾಡಿದ್ದಾರೆಂದು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಾರೆಡ್ಡಿ ಆರೋಪ ಮಾಡಿರುತ್ತಾರೆ.
ಅಣ್ಣ-ತಮ್ಮಂದಿರ ನಡುವಿನ ಜಮೀನು ವಿವಾದ ನ್ಯಾಯಾಲಯದಲ್ಲಿದೆ,ಇದನ್ನು ದಾಖಲು ಮಾಡಿರುವುದನ್ನೆ ದೃಷ್ಟಿಯಲ್ಲಿರಿಸಿಕೊಂಡು
ಅಗಾಗ ಖ್ಯಾತೆ ತಗೆದು ಜಗಳ ಕಾಯುತ್ತಿದ್ದರು ಎಂದು ಶಿವಾರೆಡ್ಡಿ ಹೇಳುತ್ತಾರೆ.
ಶಿವಾರೆಡ್ಡಿ ತನ್ನ ಸ್ವಂತ ದೊಡ್ಡಪ್ಪನ ಮಕ್ಕಳಾದ ಸುಧಾಕರ್, ಶ್ರೀದರ್, ಚಂದ್ರಾ ರೆಡ್ಡಿ, ಬೈರೆಡ್ಡಿ ಒಗ್ಗೂಡಿ ನನ್ನ ಹಲ್ಲೆ ಮಾಡಿರುವುದಾಗಿ ಹೇಳಿದ್ದಾರೆ.ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



