ಶ್ರೀನಿವಾಸಪುರ:ಸುಮಾರು ಅರವತ್ತುಕ್ಕೂ ಹೆಚ್ಚು ಜನ ರಾಮಭಕ್ತರು ಇಂದು ಅಯೋಧ್ಯೆಯ ಶ್ರೀರಾಮಲಲ್ಲಾನ ದರ್ಶನ ಮಾಡಲು ಹೋರಟರು.
ಅರವತ್ತುಕ್ಕೂ ಜನರ ತಂಡ ಅಯೋಧ್ಯೆಗೆ ಪ್ರಯಾಣ ಬೆಳಿಸಿದ್ದು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಪೂಜೆ ಸಲ್ಲಿಸಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಮೂಲಕ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಚಿರುವುನಹಳ್ಳಿಲಕ್ಷ್ಮಣಗೌಡ ಮಾತನಾಡಿ ರಾಮಲಲ್ಲಾನ ದರ್ಶನಕ್ಕೆ ಹೋಗುತ್ತಿರುವ ನಮಗೆ ಸಂತಸವಾಗುತ್ತಿದೆ ಇಲ್ಲಿಂದ ನಾವು ಬೆಂಗಳೂರಿನ ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣಕ್ಕೆ ಹೋಗಲಿದ್ದು ಅಲ್ಲಿ ವಿಶೇಷ ರೈಲಿನಲ್ಲಿ ಬುಧವಾರ ನಸುಕಿನ ಜಾವದಲ್ಲಿ ಅಯೋಧ್ಯೆಗೆ ತೆರಳಲಿರುವುದಾಗಿ ಹೇಳಿದರು, ಅಯೋಧ್ಯೆಗೆ ಹೋರಟಿರುವ ನಮಗೆ ಊಟ ಉಪಚಾರವನ್ನು ಅತ್ಯಂತ ವ್ಯವಸ್ಥೆವಾಗಿ ಮಾಡಲಾಗಿದೆ ಎಂದು ತಿಳಿಸಿದರು.
ಅಯೋಧ್ಯೆ ಯಾತ್ರಾತ್ರಿಗಳು ಸುಖಕರವಾಗಿ ಪ್ರಯಾಣಿಸಲಿ ಎಂದು ಬಿಜೆಪಿ ಹಿರಿಯ ಮುಖಂಡ ಟಿ.ನಾರಯಣಸ್ವಾಮಿ,ವಿಶ್ವಹಿಂದು ಪರಿಷತ್ ಮುಖಂಡ ವೇಮಣ್ಣ,ದಿವಾಕರ್,ಜಯರಾಮರೆಡ್ಡಿ ಶುಭ ಹಾರೈಸಿದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



