ಶ್ರೀನಿವಾಸಪುರ:ಕಾರು ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತವಾಗಿ ದ್ವಿಚಕ್ರ ವಾಹನ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಅಪಘಾತ ಘಟನೆ ತಾಲೂಕಿನ ಗೌವನಪಲ್ಲಿ ರಸ್ತೆಯ ಕಪ್ಪಲ್ಲಿ ಬಳಿ ನಡೆದಿರುತ್ತದೆ.
ಮೃತ ವ್ಯಕ್ತಿಯನ್ನು ಗೌನಿಪಲ್ಲಿಯ ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯದ ಸಿಬ್ಬಂದಿ ದೇವರಾಜ್ (50) ಎಂದು ಗುರುತಿಸಲಾಗಿದೆ.
ಮೃತ ವ್ಯಕ್ತಿ ಗೌನಿಪಲ್ಲಿ ವಿದ್ಯಾರ್ಥಿ ನಿಲಯದಲ್ಲಿ ಕೆಲಸ ಮುಗಿಸಿ ತನ್ನ ಸ್ವಗ್ರಾಮವಾದ ಯಚ್ಚನಹಳ್ಳಿಗೆ ದ್ವಿಚಕ್ರವಾಹನದಲ್ಲಿ ಹಿಂತಿರುಗುತ್ತಿರುವಾಗ ಕಪ್ಪಲ್ಲಿ ಗ್ರಾಮದ ಬಳಿ ಇರುವ ತಿರುವಿನಲ್ಲಿ ಎದುರಿನಿಂದ ಬಂದ ಕಾರು ಡಿಕ್ಕಿಯಾಗಿ ದ್ವಿಚಕ್ರ ಸವಾರ ಗಂಭೀರವಾಗಿ ಗಾಯಗೊಂಡಿದ್ದು,ಕೋಲಾರ ಆರ್ ಎಲ್ ಜಾಲಪ್ಪ ಆಸ್ಪತ್ರೆಗೆ ಚಿಕಿಸ್ಥೆಗೆ ರವಾನಿಸಲಾಗಿದೆ ಅಲ್ಲಿ ಚಿಕಿಸ್ಥೆ ಫಲಕಾರಿಯಾಗದೆ ಮೃತಪಟ್ಟಿರುತ್ತಾನೆ.ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



