ಶ್ರೀನಿವಾಸಪುರ : ಬಡ ಕುಟುಂಬದ ಹಿನ್ನಲೆಯಿಂದ ಬಂದಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಡವರ ಹಸಿವು ನೋವು ಅರಿತವರಾಗಿ ಸಮಾನ್ಯನು ಅಕ್ಕಿ ಖರಿದಿ ಮಾಡಬೇಕು ಎಂಬ ಉದ್ದೇಶದಿಂದ ಭಾರತ್ ಅಕ್ಕಿಯನ್ನು 29 ರೂಗೆ ನೀಡುವಂತ ಮಹತ್ತರ ಯೋಜನೆಯನ್ನು ನರೇಂದ್ರ ಮೋದಿ ಜಾರಿಗೆ ತಂದಿದ್ದಾರೆ ಎಂದು ಬಿಜೆಪಿ ಕೋಲಾರ ಜಿಲ್ಲಾಧ್ಯಕ್ಷ ಡಾ.ಕೆ.ಎನ್.ವೇಣುಗೋಪಾಲ್ ಹೇಳಿದರು.ಅವರು ಶ್ರೀನಿವಾಸಪುರದಲ್ಲಿ ತಾಲೂಕು ಬಿಜೆಪಿ ವತಿಯಿಂದ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ ನೀಡಿ ಮಾತನಾಡಿದರು. ಇದೊಂದು ಮಹತ್ತರ ಯೋಜನೆಯಾಗಿದ್ದು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದನ್ನು ಜಾರಿಗೆ ತಂದಿದ್ದು,ಬಡವರು ಸಾಮನ್ಯರು ಇದರ ಸದುಪಯೋಗ ಪಡೆಸಿಕೊಳ್ಳುವಂತೆ ಕರೆ ಇತ್ತರು.
ಪ್ರಸ್ತುತ 2ಸಾವಿರ ಮೂಟೆಯನ್ನು ವಿತರಣೆ ಮಾಡಲಾಗುತ್ತಿದೆ ಮುಂದಿನ ದಿನಗಳಲ್ಲಿ ಬೇಡಿಕೆ ತಕ್ಕಂತೆ ಭಾರತ್ ಅಕ್ಕಿಯನ್ನು ತರಿಸಿ ವಿತರಣೆ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ರೋಣೂರು ಚಂದ್ರು,ನಲ್ಲಪಲ್ಲಿ ರೆಡ್ಡಪ್ಪ, ಜೆಸಿಬಿ ಅಶೋಕ್ರೆಡ್ಡಿ,ರವಣಪ್ಪ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Friday, April 24



