ಶ್ರೀನಿವಾಸಪುರ: ಅರಣ್ಯ ಇಲಾಖೆ ಕಿರಕುಳಕ್ಕೆ ಬೆಸೆತ್ತು ತಾಲೂಕಿನ ದಳಸನೂರು ಗ್ರಾಮಸ್ಥರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ, ಇಂದು ಗ್ರಾಮದಲ್ಲಿ ಮೆರವಣಿಗೆ ನಡೆಸಿದ ಗ್ರಾಮಸ್ಥರು ಕಳೆದ 30-40 ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದಿದ್ದ ರೈತಾಪಿ ಜನರನ್ನು ಅರಣ್ಯ ಈಗ ಏಕಾಏಕಿ ಒಕ್ಕಲೆಬ್ಬಿಸಿದೆ ರೈತಾಪಿ ಜನರ ಅನುಭವದಲ್ಲಿದ್ದ ನೂರಾರು ಎಕರೆ ಸಾಗುವಳಿ ಜಮೀನನ್ನು ಅರಣ್ಯ ಇಲಾಖೆ ದೌರ್ಜನ್ಯವಾಗಿ ಕಿತ್ತುಕೊಂಡಿದೆ, ಜಮೀನು ಕಳೆದುಕೊಂಡ ಕೃಷಿಕರು ಅಕ್ಷರಶಃ ಬಿದಿಪಾಲಾಗಿದ್ದಾರೆ,ನಮಗೆ ನ್ಯಾಯ ಒದಗಿಸುವ ದೃಷ್ಠಿಯಿಂದ ಸರ್ಕಾರ ಜಂಟಿ ಸರ್ವೆ ಮಾಡಿಸಿ ರೈತರ ನೆರವಿಗೆ ಬರುವಂತೆ ಒತ್ತಾಯಿಸಿದರು ಇದುವರಿಗೂ ನಮ್ಮ ಮನವಿಗೆ ನ್ಯಾಯ ಸಿಕ್ಕಿಲ್ಲ ಇದರಿಂದ ನಾವು ನಮ್ಮ ರಕ್ಷಣೆಗೆ ಬಾರದ ಸರ್ಕಾರದ ಕ್ರಮ ಖಂಡಿಸಿ ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯದ ವಿರುದ್ದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡಲು ಗ್ರಾಮಸ್ಥರು ನಿರ್ಧಾರ ಮಾಡಿದ್ದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



