ಶ್ರೀನಿವಾಸಪುರ: ಅರಣ್ಯ ಇಲಾಖೆ ಕಿರಕುಳಕ್ಕೆ ಬೆಸೆತ್ತು ತಾಲೂಕಿನ ದಳಸನೂರು ಗ್ರಾಮಸ್ಥರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ, ಇಂದು ಗ್ರಾಮದಲ್ಲಿ ಮೆರವಣಿಗೆ ನಡೆಸಿದ ಗ್ರಾಮಸ್ಥರು ಕಳೆದ 30-40 ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದಿದ್ದ ರೈತಾಪಿ ಜನರನ್ನು ಅರಣ್ಯ ಈಗ ಏಕಾಏಕಿ ಒಕ್ಕಲೆಬ್ಬಿಸಿದೆ ರೈತಾಪಿ ಜನರ ಅನುಭವದಲ್ಲಿದ್ದ ನೂರಾರು ಎಕರೆ ಸಾಗುವಳಿ ಜಮೀನನ್ನು ಅರಣ್ಯ ಇಲಾಖೆ ದೌರ್ಜನ್ಯವಾಗಿ ಕಿತ್ತುಕೊಂಡಿದೆ, ಜಮೀನು ಕಳೆದುಕೊಂಡ ಕೃಷಿಕರು ಅಕ್ಷರಶಃ ಬಿದಿಪಾಲಾಗಿದ್ದಾರೆ,ನಮಗೆ ನ್ಯಾಯ ಒದಗಿಸುವ ದೃಷ್ಠಿಯಿಂದ ಸರ್ಕಾರ ಜಂಟಿ ಸರ್ವೆ ಮಾಡಿಸಿ ರೈತರ ನೆರವಿಗೆ ಬರುವಂತೆ ಒತ್ತಾಯಿಸಿದರು ಇದುವರಿಗೂ ನಮ್ಮ ಮನವಿಗೆ ನ್ಯಾಯ ಸಿಕ್ಕಿಲ್ಲ ಇದರಿಂದ ನಾವು ನಮ್ಮ ರಕ್ಷಣೆಗೆ ಬಾರದ ಸರ್ಕಾರದ ಕ್ರಮ ಖಂಡಿಸಿ ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯದ ವಿರುದ್ದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡಲು ಗ್ರಾಮಸ್ಥರು ನಿರ್ಧಾರ ಮಾಡಿದ್ದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



