ಶ್ರೀನಿವಾಸಪುರ: ಅರಣ್ಯ ಇಲಾಖೆ ಕಿರಕುಳಕ್ಕೆ ಬೆಸೆತ್ತು ತಾಲೂಕಿನ ದಳಸನೂರು ಗ್ರಾಮಸ್ಥರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ, ಇಂದು ಗ್ರಾಮದಲ್ಲಿ ಮೆರವಣಿಗೆ ನಡೆಸಿದ ಗ್ರಾಮಸ್ಥರು ಕಳೆದ 30-40 ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದಿದ್ದ ರೈತಾಪಿ ಜನರನ್ನು ಅರಣ್ಯ ಈಗ ಏಕಾಏಕಿ ಒಕ್ಕಲೆಬ್ಬಿಸಿದೆ ರೈತಾಪಿ ಜನರ ಅನುಭವದಲ್ಲಿದ್ದ ನೂರಾರು ಎಕರೆ ಸಾಗುವಳಿ ಜಮೀನನ್ನು ಅರಣ್ಯ ಇಲಾಖೆ ದೌರ್ಜನ್ಯವಾಗಿ ಕಿತ್ತುಕೊಂಡಿದೆ, ಜಮೀನು ಕಳೆದುಕೊಂಡ ಕೃಷಿಕರು ಅಕ್ಷರಶಃ ಬಿದಿಪಾಲಾಗಿದ್ದಾರೆ,ನಮಗೆ ನ್ಯಾಯ ಒದಗಿಸುವ ದೃಷ್ಠಿಯಿಂದ ಸರ್ಕಾರ ಜಂಟಿ ಸರ್ವೆ ಮಾಡಿಸಿ ರೈತರ ನೆರವಿಗೆ ಬರುವಂತೆ ಒತ್ತಾಯಿಸಿದರು ಇದುವರಿಗೂ ನಮ್ಮ ಮನವಿಗೆ ನ್ಯಾಯ ಸಿಕ್ಕಿಲ್ಲ ಇದರಿಂದ ನಾವು ನಮ್ಮ ರಕ್ಷಣೆಗೆ ಬಾರದ ಸರ್ಕಾರದ ಕ್ರಮ ಖಂಡಿಸಿ ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯದ ವಿರುದ್ದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡಲು ಗ್ರಾಮಸ್ಥರು ನಿರ್ಧಾರ ಮಾಡಿದ್ದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



