ಶ್ರೀನಿವಾಸಪುರ:ಶ್ರೀನಿವಾಸಪುರ ತಹಶೀಲ್ದಾರ್ ಅವರ ನೂತನ ಮಹೇಂದ್ರ ಜೀಪಿಗೆ ಖಾಸಗಿ ಬಸ್ ಡಿಕ್ಕಿ ಹೋಡೆದಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ,ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನೊಬ್ಬನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ,
ಘಟನೆ ಕೋಲಾರ-ಶ್ರೀನಿವಾಸಪುರ ರಸ್ತೆಯ ಚೆಲ್ದಿಗಾನಹಳ್ಳಿ ಹತ್ತಿರದ ಬೈಪಾಸ್ ಬಳಿ ನಡೆದಿದ್ದು ಮಂಗಳವಾರ ಸಂಜೆ ಕೋಲಾರ ದಿಂದ ಬರುತ್ತಿದ್ದ ಷರಿಫ್ ಬಸ್ ಒವರ್ ಟೇಕ್ ಮಾಡಿಕೊಂಡು ಮುಂದೆ ಸಾಗಿರುತ್ತದೆ ಅದರ ಹಿಂದೆ ಗಾರ್ಮೇಂಟ್ ಕಾರ್ಮಿಕರನ್ನು ಕರೆದುಕೊಂಡು ಬರುತ್ತಿದ್ದ ಖಾಸಗಿ ಬಸ್ ಮುಂದೆ ನುಗ್ಗಿರುತ್ತದೆ ಅದೆ ಸಮಯಕ್ಕೆ ಶ್ರೀನಿವಾಸಪುರ ತಹಶೀಲ್ದಾರ್ ಸುಧೀಂದ್ರ ರವರು ಇದ್ದ ಮಹಿಂದ್ರಾ ಜೀಪು ಬಂದಿದ್ದು ಬಸ್ಸು ಜಿಪೀಗೆ ಡಿಕ್ಕಿ ಹೊಡೆದು ಅಪಘಾತ ಆಗಿದೆ. ಬಸ್ ಹಿಂದೆ ಬರುತ್ತಿದ್ದ ದ್ವಿಚಕ್ರ ವಾಹನ ಸವಾರ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ ಅಪಘಾತದಿಂದ ಜೀಪು ಟಯರ್ ಬ್ಲಾಸ್ಟ್ ಆಗಿದ್ದು ವಾಹನದ ಮುಂಬಾಗ ಸ್ವಲ್ಪಮಟ್ಟಿಗೆ ಜಕಂ ಆಗಿದೆ. ಜೀಪಿನಲ್ಲಿದ್ದ ತಹಶೀಲ್ದಾರ್ ಸುಧೀಂದ್ರ ಸೇಫ್ ಆಗಿದ್ದಾರೆ.ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



