ಶ್ರೀನಿವಾಸಪುರ:ಜಗತ್ತಿಗೆ ಕಾಲಜ್ಞಾನ ಹೇಳುವ ಮೂಲಕ ಜಗತ್ತಿನ ಆಗುಹೋಗುಗಳ ಕುರಿತಾಗಿ ಹೆಚ್ಚರಿಕೆ ನೀಡಿದ ಮಹಾನ್ ಪುರುಷ ಪೋತುಲೂರು ವೀರಬ್ರಹ್ಮೇಂದ್ರ ಸ್ವಾಮಿಗಳು ಎಂದು ಶ್ರೀನಿವಾಸಪುರ ತಾಲೂಕು ವಿಶ್ವಕರ್ಮ ಸಮುದಾಯದ ಅಧ್ಯಕ್ಷ ಮೋಹನಾಚಾರಿ ಹೇಳಿದರು.
ಅವರು ಶ್ರೀನಿವಾಸಪುರ ಪಟ್ಟಣದ ಶ್ರೀ ಕಾಳಿಕಕಮಟೇಶ್ವರಿ ದೇವಾಲಯದಲ್ಲಿ ಕಾಲಜ್ಞಾನಿ ವೀರಬ್ರಹ್ಮೇಂದ್ರ ಸ್ವಾಮಿಯವರ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ 17ನೇ ಶತಮಾನಕ್ಕೆ ಸೇರಿದವರಾದ ಶ್ರೀ ಮದ್ವಿರಾಟ್ ಪೋತುಲೂರಿ ವೀರಬ್ರಹ್ಮೇಂದ್ರಸ್ವಾಮಿಗಳು ತಮ್ಮ ಮಹಾನ್ ಕಂಠದಿಂದ ಜಗತ್ತಿಗೆ ತತ್ವಜ್ಞಾನವನ್ನು ಬೋಧಿಸಿದ ಮಹಾನ್ ಯೋಗಿಗಳು ಜಗತ್ತಿಗೆ ಶಾಂತಿ ಬಯಸಿ ಸರ್ವಜನರ ಶ್ರೆಯಸ್ಸು ಕೋರಿ ಅವರು ಹೇಳಿದಂತ ಕಾಲಜ್ಞಾನದ ವಿಚಾರಗಳು ಇಂದು ಜಗತ್ತಿನಲ್ಲಿ ನಡೆದಿರುತ್ತದೆ ನಡೆಯುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ವಿಶ್ವಕರ್ಮ ಸಮುದಾಯದ ಕಾರ್ಯದರ್ಶಿ ರವಿಚಂದ್ರಾಚಾರಿ, ಜಂಟಿ ಕಾರ್ಯದರ್ಶಿ ರಾಮಚಂದ್ರಾಚಾರಿ, ಸದಸ್ಯರಾದ ನಾರಾಯಣಚಾರಿ, ಮಹಿಳಾ ಘಟಕದ ಅಧ್ಯಕ್ಷೆ ಕೆ.ರಾದಮ್ಮ, ಸದಸ್ಯೆ ವಿಜಯಮ್ಮ ಮಂಜುನಾಥಚಾರಿ, ರಮೇಶ್ ಹಾಗು ಮುಂತಾದವರು ಇದ್ದರು
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



