ಶ್ರೀನಿವಾಸಪುರ:ಜಗತ್ತಿಗೆ ಕಾಲಜ್ಞಾನ ಹೇಳುವ ಮೂಲಕ ಜಗತ್ತಿನ ಆಗುಹೋಗುಗಳ ಕುರಿತಾಗಿ ಹೆಚ್ಚರಿಕೆ ನೀಡಿದ ಮಹಾನ್ ಪುರುಷ ಪೋತುಲೂರು ವೀರಬ್ರಹ್ಮೇಂದ್ರ ಸ್ವಾಮಿಗಳು ಎಂದು ಶ್ರೀನಿವಾಸಪುರ ತಾಲೂಕು ವಿಶ್ವಕರ್ಮ ಸಮುದಾಯದ ಅಧ್ಯಕ್ಷ ಮೋಹನಾಚಾರಿ ಹೇಳಿದರು.
ಅವರು ಶ್ರೀನಿವಾಸಪುರ ಪಟ್ಟಣದ ಶ್ರೀ ಕಾಳಿಕಕಮಟೇಶ್ವರಿ ದೇವಾಲಯದಲ್ಲಿ ಕಾಲಜ್ಞಾನಿ ವೀರಬ್ರಹ್ಮೇಂದ್ರ ಸ್ವಾಮಿಯವರ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ 17ನೇ ಶತಮಾನಕ್ಕೆ ಸೇರಿದವರಾದ ಶ್ರೀ ಮದ್ವಿರಾಟ್ ಪೋತುಲೂರಿ ವೀರಬ್ರಹ್ಮೇಂದ್ರಸ್ವಾಮಿಗಳು ತಮ್ಮ ಮಹಾನ್ ಕಂಠದಿಂದ ಜಗತ್ತಿಗೆ ತತ್ವಜ್ಞಾನವನ್ನು ಬೋಧಿಸಿದ ಮಹಾನ್ ಯೋಗಿಗಳು ಜಗತ್ತಿಗೆ ಶಾಂತಿ ಬಯಸಿ ಸರ್ವಜನರ ಶ್ರೆಯಸ್ಸು ಕೋರಿ ಅವರು ಹೇಳಿದಂತ ಕಾಲಜ್ಞಾನದ ವಿಚಾರಗಳು ಇಂದು ಜಗತ್ತಿನಲ್ಲಿ ನಡೆದಿರುತ್ತದೆ ನಡೆಯುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ವಿಶ್ವಕರ್ಮ ಸಮುದಾಯದ ಕಾರ್ಯದರ್ಶಿ ರವಿಚಂದ್ರಾಚಾರಿ, ಜಂಟಿ ಕಾರ್ಯದರ್ಶಿ ರಾಮಚಂದ್ರಾಚಾರಿ, ಸದಸ್ಯರಾದ ನಾರಾಯಣಚಾರಿ, ಮಹಿಳಾ ಘಟಕದ ಅಧ್ಯಕ್ಷೆ ಕೆ.ರಾದಮ್ಮ, ಸದಸ್ಯೆ ವಿಜಯಮ್ಮ ಮಂಜುನಾಥಚಾರಿ, ರಮೇಶ್ ಹಾಗು ಮುಂತಾದವರು ಇದ್ದರು
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



