ಶ್ರೀನಿವಾಸಪುರ:ದನ ಕಾಯುತ್ತಿದ್ದ ವ್ಯಕ್ತಿಯ ಮೇಲೆ ಜೇನು ನೋಣ ದಾಳಿ ಮಾಡಿದ್ದು ವ್ಯಕ್ತಿ ತೀವ್ರವಾಗಿ ಅಸ್ವಸ್ಥಗೊಂಡು ಶ್ರೀನಿವಾಸಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಇಂದು ನಡೆದಿದೆ.
ಜೇನು ನೋಣ ದಾಳಿಯಿಂದ ಗಾಯಗೊಂಡು ಅಸ್ವಸ್ಥನಾಗಿರುವ ವ್ಯಕ್ತಿಯನ್ನು ತಾಲೂಕಿನ ಸೋಮಯಾಜಹಳ್ಳಿ ಪಂಚಾಯಿತಿಯ ಕೂಳಗುರ್ಕಿ ಗ್ರಾಮದ ವೆಂಕಟರಮಣಪ್ಪ ಎಂದು ಗುರುತಿಸಲಾಗಿದೆ.
ಎಂದಿನಂತೆ ಧನ ಕಾಯಲು ಜಾನುವಾರುಗಳನ್ನು ಹೊಡೆದುಕೊಂಡು ಊರಿನಿಂದ ಆಚೆ ಹೋಗಿರುವ ವೆಂಕಟರಮಣಪ್ಪ ಜಾನುವಾರುಗಳನ್ನು ಮೇಯಲು ಬಿಟ್ಟು ಮರದಡಿ ನಿದ್ರೆಗೆ ಜಾರಿದ್ದಾನೆ ನಂತರದಲ್ಲಿ ಏಕಾಏಕಿ ಅವರ ಮೇಲೆ ಜೇನುನೊಣಗಳ ಗುಂಪು ದಾಳಿ ನಡೆಸಿ ಕಚ್ಚಿದ್ದು ತೀವ್ರ ಅಸ್ವಸ್ಥಗೊಂಡಿದ್ದಾರೆ ಅವರನ್ನು ಚಿಕಿತ್ಸೆಗಾಗಿ ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ.ಶ್ರೀನಿವಾಸಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



