ಶ್ರೀನಿವಾಸಪುರ:ಹಣ ಪಣಕ್ಕಿಟ್ಟು ಇಸ್ಪೀಟ್ ಆಡುತ್ತಿದ್ದ ಗುಂಪಿನ ಮೇಲೆ ಪೋಲಿಸರು ದಾಳಿ ನಡೆಸಿ ಇಸ್ಪೀಟ್ ಆಡುತ್ತಿದ್ದವರನ್ನು ಬಂಧಿಸಿ 4 ದ್ವಿಚಕ್ರ ವಾಹನಗಳು ಮತ್ತು ಹಣವನ್ನು ವಶಪಡಿಸಿಕೊಂಡಿದ್ದಾರೆ.
ಶ್ರೀನಿವಾಸಪುರ ತಾಲ್ಲೂಕಿನ ಅಲಂಬಗಿರಿ ಗ್ರಾಮದ ಸಮೀಪ ಮಾವಿನ ತೋಟದಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದವರ ಮೇಲೆ ಮುಳಬಾಗಿಲು ಡಿ.ವೈ.ಎಸ್.ಪಿ ನಂದಕುಮಾರ್ ನೇತೃತ್ವದಲ್ಲಿ ಶ್ರೀನಿವಾಸಪುರ ಪೋಲಿಸ್ ಸರ್ಕಲ್ ಇನ್ಸಪೇಕ್ಟರ್ ಮೊಹಮದ್ ಗೊರವನಕೊಳ್ಳ,ಮುಳಬಾಗಿಲು ಗ್ರಾಮಾಂತರ ಪಿ.ಎಸ್.ಐ ವಿಠ್ಠಲ್ ತಳವಾರ್.ರಾಯಲ್ಪಾಡ್ ಪಿ.ಎಸ್.ಐ ಯೋಗಿಶ್ ಕುಮಾರ್ ತಂಡ ದಾಳಿ ನಡೆಸಿ ನೇತೃತ್ವದಲ್ಲಿ ದಾಳಿ ಮಾಡಿದ್ದು ಏಳು ಮಂದಿ ಇಸ್ಪೀಟ್ ಆಡುತ್ತಿದ್ದವರನ್ನು ಬಂಧಿಸಿರುತ್ತಾರೆ ಇಸ್ಪೀಟ್ ಆಟದಲ್ಲಿ ಪಣಕ್ಕಿಟ್ಟಿದ್ದ 42200/- ಹಣ ಹಾಗು ಅಲ್ಲಿದ್ದ 4 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂದಿತ ಆರೋಪಿಗಳಲ್ಲಿ ಚಿಂತಾಮಣಿ,ಶ್ರೀನಿವಾಸಪುರ ತಾಲೂಕಿನವರು ಇದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ.
ತಾಲೂಕಿನಲ್ಲಿ ಇತ್ತಿಚಿಗೆ ಇಸ್ಪೀಟ್ ದಂದೆ ಎಗ್ಗು ಸಿಗ್ಗಿಲ್ಲದೆ ಎಲ್ಲಂದರಲ್ಲಿ ನಡೆಯುತ್ತಿದೆ ಎಂದು ಸಾರ್ವಜನಿಕರು ತೀವ್ರಧಾಟಿಯಲ್ಲಿ ಆರೋಪಿಸುತ್ತಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



