ಶ್ರೀನಿವಾಸಪುರ:ಹಣ ಪಣಕ್ಕಿಟ್ಟು ಇಸ್ಪೀಟ್ ಆಡುತ್ತಿದ್ದ ಗುಂಪಿನ ಮೇಲೆ ಪೋಲಿಸರು ದಾಳಿ ನಡೆಸಿ ಇಸ್ಪೀಟ್ ಆಡುತ್ತಿದ್ದವರನ್ನು ಬಂಧಿಸಿ 4 ದ್ವಿಚಕ್ರ ವಾಹನಗಳು ಮತ್ತು ಹಣವನ್ನು ವಶಪಡಿಸಿಕೊಂಡಿದ್ದಾರೆ.
ಶ್ರೀನಿವಾಸಪುರ ತಾಲ್ಲೂಕಿನ ಅಲಂಬಗಿರಿ ಗ್ರಾಮದ ಸಮೀಪ ಮಾವಿನ ತೋಟದಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದವರ ಮೇಲೆ ಮುಳಬಾಗಿಲು ಡಿ.ವೈ.ಎಸ್.ಪಿ ನಂದಕುಮಾರ್ ನೇತೃತ್ವದಲ್ಲಿ ಶ್ರೀನಿವಾಸಪುರ ಪೋಲಿಸ್ ಸರ್ಕಲ್ ಇನ್ಸಪೇಕ್ಟರ್ ಮೊಹಮದ್ ಗೊರವನಕೊಳ್ಳ,ಮುಳಬಾಗಿಲು ಗ್ರಾಮಾಂತರ ಪಿ.ಎಸ್.ಐ ವಿಠ್ಠಲ್ ತಳವಾರ್.ರಾಯಲ್ಪಾಡ್ ಪಿ.ಎಸ್.ಐ ಯೋಗಿಶ್ ಕುಮಾರ್ ತಂಡ ದಾಳಿ ನಡೆಸಿ ನೇತೃತ್ವದಲ್ಲಿ ದಾಳಿ ಮಾಡಿದ್ದು ಏಳು ಮಂದಿ ಇಸ್ಪೀಟ್ ಆಡುತ್ತಿದ್ದವರನ್ನು ಬಂಧಿಸಿರುತ್ತಾರೆ ಇಸ್ಪೀಟ್ ಆಟದಲ್ಲಿ ಪಣಕ್ಕಿಟ್ಟಿದ್ದ 42200/- ಹಣ ಹಾಗು ಅಲ್ಲಿದ್ದ 4 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂದಿತ ಆರೋಪಿಗಳಲ್ಲಿ ಚಿಂತಾಮಣಿ,ಶ್ರೀನಿವಾಸಪುರ ತಾಲೂಕಿನವರು ಇದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ.
ತಾಲೂಕಿನಲ್ಲಿ ಇತ್ತಿಚಿಗೆ ಇಸ್ಪೀಟ್ ದಂದೆ ಎಗ್ಗು ಸಿಗ್ಗಿಲ್ಲದೆ ಎಲ್ಲಂದರಲ್ಲಿ ನಡೆಯುತ್ತಿದೆ ಎಂದು ಸಾರ್ವಜನಿಕರು ತೀವ್ರಧಾಟಿಯಲ್ಲಿ ಆರೋಪಿಸುತ್ತಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28