ಶ್ರೀನಿವಾಸಪುರ:ಆಂಧ್ರಪ್ರದೇಶದ ಅಸೆಂಬ್ಲಿ ಸಮಾವೇಶ ನಡೆಯುತ್ತಿದೆ ಈ ಸಂದರ್ಭದಲ್ಲಿ ಶ್ರೀನಿವಾಸಪುರದ ಶಾಸಕ ವೆಂಕಟಶಿವಾರೆಡ್ಡಿ ಅವರು ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪುತ್ರ ಹಾಗು ಐಟಿ ಮತ್ತು ಮಾನವ ಸಂಪನ್ಮೂಲ ಸಚಿವ ಲೋಕೆಶ್ ಅವರನ್ನು ವಿಜಯವಾಡದ ವೆಲಗಪುಡಿಯಲ್ಲಿರುವ ವಿಧಾನಸಭಾ ಸಚಿವಾಲಯದಲ್ಲಿ ಭೇಟಿಯಾಗಿ ನೂತನ ಸರ್ಕಾರಕ್ಕೆ ಹಳದಿ ಬಣ್ಣದ ಹೂಗುಚ್ಚ ನೀಡಿ ಶುಭಕೋರಿದ್ದಾರೆ.
ನಂತರ ಇಬ್ಬರು ಚರ್ಚೆ ನಡೆಸಿದ್ದು ಕರ್ನಾಟಕ-ಆಂಧ್ರ ಗಡಿಯಂಚಿನ ಭಾಗದ ರಸ್ತೆಗಳ ಅಭಿವೃದ್ಧಿ ನೀರಾವರಿ ಹಾಗು ರೈಲ್ವೆಮಾರ್ಗಗಳ ಕುರಿತಂತೆ ಚರ್ಚೆ ನಡೆಸಿರುವುದಾಗಿ ತಿಳಿದು ಬಂದಿದೆ. ಆಂಧ್ರ ಅಸೆಂಬ್ಲಿ ಸಮಾವೇಶದ ನಡೆಯುತ್ತಿದ್ದು ಆಂಧ್ರ ಬಡ್ಜೆಟ್ ಮಂಡನೆಯಾಗುವ ಸಂದರ್ಭದಲ್ಲಿ ಇಬ್ಬರ ಭೇಟಿ ಮಹತ್ವ ಪಡೆದುಕೊಂಡಿದೆ.
ಇತ್ತಿಚಿಗೆ ನಡೆದಂತ ಆಂಧ್ರಪ್ರದೇಶದ ಚುನಾವಣೆ ವಿಚಾರವಾಗಿ ತಮ್ಮ ಆಪ್ತರ ಬಳಿ ಈ ಬಾರಿ ಆಂಧ್ರದಲ್ಲಿ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ ಚಂದ್ರಬಾಬುನಾಯ್ಡು ನಾಲ್ಕನೆ ಬಾರಿಗೆ ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ವೆಂಕಟಶಿವಾರೆಡ್ಡಿ ಭವಿಷ್ಯ ನುಡಿದಿದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



