ಶ್ರೀನಿವಾಸಪುರ:ಆಂಧ್ರಪ್ರದೇಶದ ಅಸೆಂಬ್ಲಿ ಸಮಾವೇಶ ನಡೆಯುತ್ತಿದೆ ಈ ಸಂದರ್ಭದಲ್ಲಿ ಶ್ರೀನಿವಾಸಪುರದ ಶಾಸಕ ವೆಂಕಟಶಿವಾರೆಡ್ಡಿ ಅವರು ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪುತ್ರ ಹಾಗು ಐಟಿ ಮತ್ತು ಮಾನವ ಸಂಪನ್ಮೂಲ ಸಚಿವ ಲೋಕೆಶ್ ಅವರನ್ನು ವಿಜಯವಾಡದ ವೆಲಗಪುಡಿಯಲ್ಲಿರುವ ವಿಧಾನಸಭಾ ಸಚಿವಾಲಯದಲ್ಲಿ ಭೇಟಿಯಾಗಿ ನೂತನ ಸರ್ಕಾರಕ್ಕೆ ಹಳದಿ ಬಣ್ಣದ ಹೂಗುಚ್ಚ ನೀಡಿ ಶುಭಕೋರಿದ್ದಾರೆ.
ನಂತರ ಇಬ್ಬರು ಚರ್ಚೆ ನಡೆಸಿದ್ದು ಕರ್ನಾಟಕ-ಆಂಧ್ರ ಗಡಿಯಂಚಿನ ಭಾಗದ ರಸ್ತೆಗಳ ಅಭಿವೃದ್ಧಿ ನೀರಾವರಿ ಹಾಗು ರೈಲ್ವೆಮಾರ್ಗಗಳ ಕುರಿತಂತೆ ಚರ್ಚೆ ನಡೆಸಿರುವುದಾಗಿ ತಿಳಿದು ಬಂದಿದೆ. ಆಂಧ್ರ ಅಸೆಂಬ್ಲಿ ಸಮಾವೇಶದ ನಡೆಯುತ್ತಿದ್ದು ಆಂಧ್ರ ಬಡ್ಜೆಟ್ ಮಂಡನೆಯಾಗುವ ಸಂದರ್ಭದಲ್ಲಿ ಇಬ್ಬರ ಭೇಟಿ ಮಹತ್ವ ಪಡೆದುಕೊಂಡಿದೆ.
ಇತ್ತಿಚಿಗೆ ನಡೆದಂತ ಆಂಧ್ರಪ್ರದೇಶದ ಚುನಾವಣೆ ವಿಚಾರವಾಗಿ ತಮ್ಮ ಆಪ್ತರ ಬಳಿ ಈ ಬಾರಿ ಆಂಧ್ರದಲ್ಲಿ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ ಚಂದ್ರಬಾಬುನಾಯ್ಡು ನಾಲ್ಕನೆ ಬಾರಿಗೆ ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ವೆಂಕಟಶಿವಾರೆಡ್ಡಿ ಭವಿಷ್ಯ ನುಡಿದಿದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Wednesday, April 30