ಶ್ರೀನಿವಾಸಪುರ:ಒಂಟಿ ಮನೆ ಗುರಿಯಾಗಿಸಿಕೊಂಡು ದರೋಡೆ ಮಾಡಿರುವ ಘಟನೆ ಬೆಂಗಳೂರು-ಕಡಾಪ ಹೈವೆ ರಸ್ತೆಯಲ್ಲಿ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ್ ಕ್ರಾಸ್ ನಲ್ಲಿ ನಡೆದಿರುತ್ತದೆ.
ಬುಧವಾರ ರಾತ್ರಿ ಸುಮಾರು ಎಂಟುಗಂಟೆ ಸಮಯದಲ್ಲಿ ತಾಡಿಗೋಳ್ ಕ್ರಾಸ್ ಸಮೀಪದಲ್ಲಿರುವ ಭಗವಾನ್ ಶಾಲೆ ಬಳಿಯ ಒಂಟಿಮನೆಯಲ್ಲಿ ಮನೆಯ ಯಜಮಾನ ರೇಷನ್ ತರಲು ಅಂಗಡಿಗೆ ಹೋಗಿದ್ದ ವೇಳೆ ನಾಲ್ಕು ಜನರಿದ್ದ ಅಪರಿಚಿತರ ಗುಂಪು ಮನೆಯ ಬಳಿ ಕುರಿಶೆಡ್ ಜಾಗದಲ್ಲಿ ಅವಿತಿರುತ್ತಾರೆ ಈ ಸಮಯದಲ್ಲಿ ನಾಯಿ ಬೊಗಳಿದ್ದು ಅನುಮಾನಗೊಂಡ ಮನೆಯ ಯಜಮಾನಿ ಶೆಡ್ ಬಳಿ ನೋಡಿದಾಗ ಅಲ್ಲಿದ್ದ ದಾಂಡಿಗರ ಗುಂಪು ಆಕೆಯನ್ನು ಹೆದರಿಸಿದ್ದಾರೆ ಆಕೆ ಭಯದಿಂದ ಮನೆಯತ್ತಿರ ಓಡಿಬಂದಿದ್ದಾರು ದಾಂಡಿಗರ ಗುಂಪು ಅಟ್ಟಿಸಿಕೊಂಡು ಬಂದು ಮನೆಯೊಳಗೆ ನುಗ್ಗಿದ್ದಾರೆ ತಮ್ಮಲ್ಲಿದ್ದ ಪಿಸ್ತೂಲ್ ಲಾಂಗುಗಳು ತೋರಿಸಿ ಮನೆಯಲ್ಲಿದ್ದ ಇಬ್ಬರು ಮಹಿಳೆಯರನ್ನು ಬೆದರಿಸಿದ ಖದೀಮರು ಮನೆ ಯಜಮಾನಿ ಹಾಕಿಕೊಂಡಿದ್ದ ಮಾಂಗಲ್ಯ,3 ಜೊತೆ ಓಲೆ,6 ಉಂಗುರ,1 ನಕ್ಲೆಸ್, 55 ಸಾವಿರ ಹಣವನ್ನು ತಗೆದುಕೊಂಡು ಹೋಗಿದ್ದಾರೆ.ಮನೆಯಲ್ಲಿದ್ದ ವಸ್ತುಗಳನ್ನು ಚಲ್ಲಾಪಿಲ್ಲಿ ಮಾಡಿದ್ದಾರೆ
ಘಟನಾ ಸ್ಥಳಕ್ಕೆ ಗೌನಿಪಲ್ಲಿ ಪೊಲೀಸರು ಭೇಟಿ ಕೊಟ್ಟು ಪರಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Friday, April 24



