ನ್ಯೂಜ್ ಡೆಸ್ಕ್:ಆಂಧ್ರ ಪ್ರದೇಶದ ಪುಂಗನೂರಿನ ಚೌಡೇಪಲ್ಲಿ ಮಂಡಲದ ಕಾಟಿಪೇರಿಯ ಮೌನಿಕಾ ಮದನಪಲ್ಲಿ ಅಬಕಾರಿ ಇಲಾಖೆ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಭಾನುವಾರ ರಜೆ ಇದ್ದ ಹಿನ್ನೆಲೆಯಲ್ಲಿ ಮಕ್ಕಳಾದ ಅನಿಶಾ ರೆಡ್ಡಿ ಮತ್ತು ತನೀಷ್ ರೆಡ್ಡಿ ಅವರೊಂದಿಗೆ ಸ್ವಗ್ರಾಮದಲ್ಲಿ ಹೊಲ ಹಾಗು ಹಸುಗಳನ್ನು ನೋಡಿ ಬರಲು ಹೋಗಿದ್ದು ಮಗಳು ಅನಿಶಾ ರೆಡ್ಡಿ ಹಸುವಿನ ಹಗ್ಗವನ್ನು ಹಿಡಿದು ಆಟವಾಡುಲು ಹೋದಾಗ ಹಸು ಗಾಬಾರಿಗೊಂಡು ಓಡಲು ಪ್ರಾರಂಭಿಸಿ ನೀರಿನ ಹಳ್ಳಕ್ಕೆ ಇಳದಿದೆ ಹಗ್ಗ ಹಿಡದಿದ್ದ ಮಗು ಸಹ ಹಸುವಿನೊಂದಿಗೆ ಹೋಗಿ ನಿರಿನಲ್ಲಿ ಬಿದ್ದಿದ್ದಾಳೆ ಇದನ್ನು ಗಮನಿಸಿ ಮಗುವನ್ನು ರಕ್ಷಿಸಲು ತಾಯಿ ಕೂಡ ನೀರಿನಲ್ಲಿ ಇಳಿದ್ದಾಳೆ ನೀರಿನಕೊಳ ಆಳ ಇದ್ದು ತಾಯಿ ಮಗು ಇಬ್ಬರೂ ಈಜು ಬಾರದೆ ಮುಳಗಿ ಸಾವನ್ನಪ್ಪಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



