ನ್ಯೂಜ್ ಡೆಸ್ಕ್:ಆಂಧ್ರ ಪ್ರದೇಶದ ಪುಂಗನೂರಿನ ಚೌಡೇಪಲ್ಲಿ ಮಂಡಲದ ಕಾಟಿಪೇರಿಯ ಮೌನಿಕಾ ಮದನಪಲ್ಲಿ ಅಬಕಾರಿ ಇಲಾಖೆ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಭಾನುವಾರ ರಜೆ ಇದ್ದ ಹಿನ್ನೆಲೆಯಲ್ಲಿ ಮಕ್ಕಳಾದ ಅನಿಶಾ ರೆಡ್ಡಿ ಮತ್ತು ತನೀಷ್ ರೆಡ್ಡಿ ಅವರೊಂದಿಗೆ ಸ್ವಗ್ರಾಮದಲ್ಲಿ ಹೊಲ ಹಾಗು ಹಸುಗಳನ್ನು ನೋಡಿ ಬರಲು ಹೋಗಿದ್ದು ಮಗಳು ಅನಿಶಾ ರೆಡ್ಡಿ ಹಸುವಿನ ಹಗ್ಗವನ್ನು ಹಿಡಿದು ಆಟವಾಡುಲು ಹೋದಾಗ ಹಸು ಗಾಬಾರಿಗೊಂಡು ಓಡಲು ಪ್ರಾರಂಭಿಸಿ ನೀರಿನ ಹಳ್ಳಕ್ಕೆ ಇಳದಿದೆ ಹಗ್ಗ ಹಿಡದಿದ್ದ ಮಗು ಸಹ ಹಸುವಿನೊಂದಿಗೆ ಹೋಗಿ ನಿರಿನಲ್ಲಿ ಬಿದ್ದಿದ್ದಾಳೆ ಇದನ್ನು ಗಮನಿಸಿ ಮಗುವನ್ನು ರಕ್ಷಿಸಲು ತಾಯಿ ಕೂಡ ನೀರಿನಲ್ಲಿ ಇಳಿದ್ದಾಳೆ ನೀರಿನಕೊಳ ಆಳ ಇದ್ದು ತಾಯಿ ಮಗು ಇಬ್ಬರೂ ಈಜು ಬಾರದೆ ಮುಳಗಿ ಸಾವನ್ನಪ್ಪಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



