ನ್ಯೂಜ್ ಡೆಸ್ಕ್:ವೈರಲ್ ಜ್ವರಗಳು ಹೆಚ್ಚಾಗುತ್ತಿದ್ದು, ರಸ್ತೆ ಬದಿಯ ಆಹಾರ ಪದಾರ್ಥಗಳಿಂದ ದೂರವಿರಿ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಪಾನಿಪುರಿ ಸಿರಿತಿಂಡಿಗಳು ಸೇರಿದಂತೆ ರಸ್ತೆ ಬದಿಯ ತಿಂಡಿಗಳನ್ನು ತಿನ್ನುವುದರಿಂದ ಆರೋಗ್ಯ ಸಮಸ್ಯೆ ಉಂಟಾಗುತ್ತದೆ ಟೈಫಾಯಿಡ್,ಗಿಯಾರ್ಡಿಯಾಸಿಸ್ (ನೀರಿನ ಭೇದಿ), ಎಚ್ ಪೈಲೋರಿ (ಹೊಟ್ಟೆಯ ಉರಿಯೂತ, ಜೀರ್ಣಾಂಗದಲ್ಲಿ ಹುಣ್ಣುಗಳು), ಶಿಗೆಲ್ಲೋಸಿಸ್ (ಸ್ನಿಗ್ಧತೆಯ ರಕ್ತಸಿಕ್ತ ಅತಿಸಾರ), ಕಾಲರಾ, ಎಂಟಮೀಬಾ, ವೈರಲ್ ಅತಿಸಾರ ಮತ್ತು ವಾಂತಿ ಮುಂತಾದ ಸಾಂಕ್ರಾಮಿಕ ರೋಗಗಳು ಕಾಡುತ್ತದೆ ಎಂದಿರುತ್ತಾರೆ.
ಸ್ವಯಂ ಚಿಕಿತ್ಸೆ ಅಪಾಯಕಾರಿ
ಜ್ವರ ಬಂದಾಗ ಕೆಲವರು ವೈದ್ಯರ ಬಳಿ ಹೋಗದೆ ಸ್ವಯಂ ವೈದ್ಯರಾಗಿ ಆ್ಯಂಟಿಬಯಾಟಿಕ್ ಮಾತ್ರೆಗಳನ್ನು ಸೇವಿಸಿ ಸ್ವ-ಚಿಕಿತ್ಸೆಯಲ್ಲಿ ಆಸಕ್ತಿ ತೋರಿಸುತ್ತಾರೆ.ಇದರಿಂದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಸ್ವಯಂ-ಆಡಳಿತದ ಪ್ರತಿಜೀವಕಗಳು ವೈರಸ್ ಅನ್ನು ಕೊಲ್ಲಲು ಸಾಧ್ಯವಿಲ್ಲ. ಅನಾವಶ್ಯಕವಾಗಿ ಆ್ಯಂಟಿಬಯೋಟಿಕ್ಗಳನ್ನು ತೆಗೆದುಕೊಳ್ಳುವುದರಿಂದ ಹೊಟ್ಟೆ ಸಂಬಂದಿತ ಖಾಯಿಲೆಗಳು ಬರುತ್ತವೆ ಕರುಳಿನ ಬ್ಯಾಕ್ಟೀರಿಯಾವನ್ನು ನಾಶಪಡಿಸು ಅವಕಾಶ ಇರುತ್ತದೆ ಆಮ್ಲೀಯತೆಯನ್ನು ಉಂಟುಮಾಡಬಹುದು.ಒಮ್ಮೊಮ್ಮೆ ಲಿವರ್ ಮತ್ತು ಕಿಡ್ನಿಗಳಿಗೆ ಹಾನಿಯಾಗುತ್ತದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



