ನ್ಯೂಜ್ ಡೆಸ್ಕ್:ವೈರಲ್ ಜ್ವರಗಳು ಹೆಚ್ಚಾಗುತ್ತಿದ್ದು, ರಸ್ತೆ ಬದಿಯ ಆಹಾರ ಪದಾರ್ಥಗಳಿಂದ ದೂರವಿರಿ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಪಾನಿಪುರಿ ಸಿರಿತಿಂಡಿಗಳು ಸೇರಿದಂತೆ ರಸ್ತೆ ಬದಿಯ ತಿಂಡಿಗಳನ್ನು ತಿನ್ನುವುದರಿಂದ ಆರೋಗ್ಯ ಸಮಸ್ಯೆ ಉಂಟಾಗುತ್ತದೆ ಟೈಫಾಯಿಡ್,ಗಿಯಾರ್ಡಿಯಾಸಿಸ್ (ನೀರಿನ ಭೇದಿ), ಎಚ್ ಪೈಲೋರಿ (ಹೊಟ್ಟೆಯ ಉರಿಯೂತ, ಜೀರ್ಣಾಂಗದಲ್ಲಿ ಹುಣ್ಣುಗಳು), ಶಿಗೆಲ್ಲೋಸಿಸ್ (ಸ್ನಿಗ್ಧತೆಯ ರಕ್ತಸಿಕ್ತ ಅತಿಸಾರ), ಕಾಲರಾ, ಎಂಟಮೀಬಾ, ವೈರಲ್ ಅತಿಸಾರ ಮತ್ತು ವಾಂತಿ ಮುಂತಾದ ಸಾಂಕ್ರಾಮಿಕ ರೋಗಗಳು ಕಾಡುತ್ತದೆ ಎಂದಿರುತ್ತಾರೆ.
ಸ್ವಯಂ ಚಿಕಿತ್ಸೆ ಅಪಾಯಕಾರಿ
ಜ್ವರ ಬಂದಾಗ ಕೆಲವರು ವೈದ್ಯರ ಬಳಿ ಹೋಗದೆ ಸ್ವಯಂ ವೈದ್ಯರಾಗಿ ಆ್ಯಂಟಿಬಯಾಟಿಕ್ ಮಾತ್ರೆಗಳನ್ನು ಸೇವಿಸಿ ಸ್ವ-ಚಿಕಿತ್ಸೆಯಲ್ಲಿ ಆಸಕ್ತಿ ತೋರಿಸುತ್ತಾರೆ.ಇದರಿಂದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಸ್ವಯಂ-ಆಡಳಿತದ ಪ್ರತಿಜೀವಕಗಳು ವೈರಸ್ ಅನ್ನು ಕೊಲ್ಲಲು ಸಾಧ್ಯವಿಲ್ಲ. ಅನಾವಶ್ಯಕವಾಗಿ ಆ್ಯಂಟಿಬಯೋಟಿಕ್ಗಳನ್ನು ತೆಗೆದುಕೊಳ್ಳುವುದರಿಂದ ಹೊಟ್ಟೆ ಸಂಬಂದಿತ ಖಾಯಿಲೆಗಳು ಬರುತ್ತವೆ ಕರುಳಿನ ಬ್ಯಾಕ್ಟೀರಿಯಾವನ್ನು ನಾಶಪಡಿಸು ಅವಕಾಶ ಇರುತ್ತದೆ ಆಮ್ಲೀಯತೆಯನ್ನು ಉಂಟುಮಾಡಬಹುದು.ಒಮ್ಮೊಮ್ಮೆ ಲಿವರ್ ಮತ್ತು ಕಿಡ್ನಿಗಳಿಗೆ ಹಾನಿಯಾಗುತ್ತದೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



