ಮುಳಬಾಗಿಲು: ರಸ್ತೆಯಲ್ಲಿ ಒಕ್ಕಣೆಗೆ ಹಾಕಿದ್ದ ಉರಳಿ ಫಸಲಿನ ಒಣಗಿದ ಸತ್ತೆ(ಹೊಟ್ಟು)ಕಾರಿನ ಚಕ್ರಕ್ಕೆ ಸಿಲುಕಿ ಕಾರು ಹೊತ್ತಿದಿರುವ ಘಟನೆ ಮುಳಬಾಗಿಲು ತಾಲೂಕು ನಂಗಲಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು ನೊಂದಣಿಯ ಮಾರುತಿ ಡಿಝೈರ್ ಕಾರು ಮುಳಬಾಗಿಲು ತಾಲೂಕಿನ ನಂಗಲಿಯಿಂದ ಹೆಬ್ಬಣಿ ರಸ್ತೆಯಲ್ಲಿ ಹೋಗುವಾಗ ಸುನಪಕುಂಟೆ ಬಳಿ ರಸ್ತೆಯಲ್ಲಿ Farmers ಒಕ್ಕಣೆಗೆ ಹರಡಿದ್ದ ಹುರಳಿ ಬೆಳೆ ಮೇಲೆ ಕಾರು ಹೋಗುತ್ತಿದ್ದಾಗ ಕಾರಿನ ಚಕ್ರಕ್ಕೆ ಉರಳಿ ಹೊಟ್ಟು ಸುತ್ತಿಕೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ತಕ್ಷಣ ಕಾರಿನಲ್ಲಿದ್ದ ತಮ್ಮ ಲಗ್ಗೇಜು ಸಮೇತ ಕಾರಿನಿಂದ ಇಳಿದು ಪ್ರಣಾಪಯದಿಂದ ಪಾರಾಗಿದ್ದಾರೆ.ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಬೆಂಕಿಯನ್ನು ನಂದಿಸಲು ಸಾಧ್ಯವಾಗಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ.
ರಸ್ತೆ ಒಕ್ಕಣೆಗೆ ಜಿಲ್ಲಾಡಿಳಿತ ಕಡಿವಾಣ ಹಾಕಲಿ
ಕೋಲಾರ ಜಿಲ್ಲೆಯಲ್ಲಿ ರಸ್ತೆ ಒಕ್ಕಣೆ ನಿಷೇದ ಇದ್ದರೂ ಕೆಲವರು ರಾಷ್ಟ್ರೀಯ ಹೆದ್ದಾರಿಯಲ್ಲೆ ಉದ್ದಟ ತನದಿಂದ ಒಕ್ಕಣೆ ಮಾಡುತ್ತಿದ್ದಾರೆ ಬೆಸಿಗೆ ಆರಂಭವಾಗಿದೆ ಕಳೆದ ಮೂರ್ನಾಲ್ಕು ದಿನಗಳಿಂದ ಬಿಸಿಲು ತೀವ್ರವಾಗಿದೆ.ರಸ್ತೆ ಒಕ್ಕಣೆ ದ್ವಿಚಕ್ರ ವಾಹನ ಸವಾರರಿಗೂ ಮಾರಕ ಇದಕ್ಕಾಗಿ ಜಿಲ್ಲಾಡಳಿತ ಎಚ್ಚೆತ್ತುಕೊಂಡು ರಸ್ತೆ ಮೇಲೆ ಒಕ್ಕಣೆಯನ್ನು ಕಟ್ಟುನಿಟ್ಟಾಗಿ ನಿಷೇದಕ್ಕೆ ಮುಂದಾಗುವಂತೆ ವಾಹನ ಸವಾರರು ಒತ್ತಾಯಿಸಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



