ನ್ಯೂಜ್ ಡೆಸ್ಕ್:ದೀಪಾವಳಿ ಸಂಭ್ರಮಿಸಬೇಕು ಎಂದು ಪಟಾಕಿ ತಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಪಟಾಕಿ ಸಿಡಿದು ಒರ್ವ ಸಾವನಪ್ಪಿ ಆರು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಆಂಧ್ರದಲ್ಲಿ ನಡೆದಿದೆ.
ಆಂಧ್ರದ ಏಲೂರಿನಲ್ಲಿ ನಡೆದ ಪಟಾಕಿ ಸ್ಫೋಟದ ಘಟನೆ ಅಗಿದ್ದು ಹೇಗೆ ಎಂದರೆ ಬೈಕ್ನಲ್ಲಿ ಪಟಾಕಿ ಸಾಗಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಏಕಾಏಕಿ ನಡೆದ ಸ್ಪೋಟಕದಿಂದ ಜನರಲ್ಲಿ ಭಯದ ವಾತವರಣ ಉಂಟಾಗಿದ್ದು ಏನಾಯಿತು ಎಂದು ತಿಳಿಯದೆ ಸ್ಥಳೀಯರು ಕೆಲಕಾಲ ಗೊಂದಲಕ್ಕೆ ಸಿಲುಕಿದರು. ಕೊನೆಗೆ ಪಟಾಕಿ ಸಿಡಿದ ವಿಷಯ ತಿಳಿದ ಜನರು ನಿರಾತಂಕ ವ್ಯಕ್ತಪಡಿಸಿದರು. ಸುಧಾಕರ್ ಎಂಬ ವ್ಯಕ್ತಿ ಪಟಾಕಿ ಖರೀದಿಸಿ ಅದನ್ನು ಬೈಕನಲ್ಲಿ ಮನೆಗೆ ತಗೆದುಕೊಂಡು ಹೋಗುತ್ತಿದ್ದಾನೆ ಈ ಸಂದರ್ಬದಲ್ಲಿ ಸಾಗುತ್ತಿದ್ದ ಬೈಕ್ ರಸ್ತೆಯಲ್ಲಿ ಆಯಾತಪ್ಪಿ ರಸ್ತೆ ಗುಂಡಿಗೆ ಬಿದ್ದಿದೆ ಬೈಕ್ ಬಿದ್ದ ರಭಸಕ್ಕೆ ಬೈಕ್ ನೊಂದಿಗೆ ಇಟ್ಟುಕೊಂಡಿದ್ದ ಪಟಾಕಿ ಸ್ಪೋಟಗೊಂಡಿದೆ. ಬಾರಿ ಸದ್ದುಮಾಡುವ ಅಟಂಬಾಂಬು ಪಟಾಕಿ ಬಾರಿ ಸದ್ದಿನೊಂದಿಗೆ ಸ್ಫೋಟಗೊಂಡಿದೆ ಸ್ಫೋಟದಲ್ಲಿ ಸುಧಾಕರ್ ಅವರ ದೇಹ ಛಿದ್ರವಾಗಿದ್ದು ಸ್ಫೋಟದ ಪ್ರಮಾಣವನ್ನು ಊಹಿಸಬಹುದಾಗಿದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



