ನ್ಯೂಜ್ ಡೆಸ್ಕ್:ದೀಪಾವಳಿ ಸಂಭ್ರಮಿಸಬೇಕು ಎಂದು ಪಟಾಕಿ ತಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಪಟಾಕಿ ಸಿಡಿದು ಒರ್ವ ಸಾವನಪ್ಪಿ ಆರು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಆಂಧ್ರದಲ್ಲಿ ನಡೆದಿದೆ.
ಆಂಧ್ರದ ಏಲೂರಿನಲ್ಲಿ ನಡೆದ ಪಟಾಕಿ ಸ್ಫೋಟದ ಘಟನೆ ಅಗಿದ್ದು ಹೇಗೆ ಎಂದರೆ ಬೈಕ್ನಲ್ಲಿ ಪಟಾಕಿ ಸಾಗಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಏಕಾಏಕಿ ನಡೆದ ಸ್ಪೋಟಕದಿಂದ ಜನರಲ್ಲಿ ಭಯದ ವಾತವರಣ ಉಂಟಾಗಿದ್ದು ಏನಾಯಿತು ಎಂದು ತಿಳಿಯದೆ ಸ್ಥಳೀಯರು ಕೆಲಕಾಲ ಗೊಂದಲಕ್ಕೆ ಸಿಲುಕಿದರು. ಕೊನೆಗೆ ಪಟಾಕಿ ಸಿಡಿದ ವಿಷಯ ತಿಳಿದ ಜನರು ನಿರಾತಂಕ ವ್ಯಕ್ತಪಡಿಸಿದರು. ಸುಧಾಕರ್ ಎಂಬ ವ್ಯಕ್ತಿ ಪಟಾಕಿ ಖರೀದಿಸಿ ಅದನ್ನು ಬೈಕನಲ್ಲಿ ಮನೆಗೆ ತಗೆದುಕೊಂಡು ಹೋಗುತ್ತಿದ್ದಾನೆ ಈ ಸಂದರ್ಬದಲ್ಲಿ ಸಾಗುತ್ತಿದ್ದ ಬೈಕ್ ರಸ್ತೆಯಲ್ಲಿ ಆಯಾತಪ್ಪಿ ರಸ್ತೆ ಗುಂಡಿಗೆ ಬಿದ್ದಿದೆ ಬೈಕ್ ಬಿದ್ದ ರಭಸಕ್ಕೆ ಬೈಕ್ ನೊಂದಿಗೆ ಇಟ್ಟುಕೊಂಡಿದ್ದ ಪಟಾಕಿ ಸ್ಪೋಟಗೊಂಡಿದೆ. ಬಾರಿ ಸದ್ದುಮಾಡುವ ಅಟಂಬಾಂಬು ಪಟಾಕಿ ಬಾರಿ ಸದ್ದಿನೊಂದಿಗೆ ಸ್ಫೋಟಗೊಂಡಿದೆ ಸ್ಫೋಟದಲ್ಲಿ ಸುಧಾಕರ್ ಅವರ ದೇಹ ಛಿದ್ರವಾಗಿದ್ದು ಸ್ಫೋಟದ ಪ್ರಮಾಣವನ್ನು ಊಹಿಸಬಹುದಾಗಿದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



