ನ್ಯೂಜ್ ಡೆಸ್ಕ್: ರಾಜಸ್ಥಾನ ಕಾಂಗ್ರೆಸ್ ನಲ್ಲಿ ಜೊಡೆತ್ತುಗಳಾಗಿ ಕಾರ್ಯನಿರ್ವಹಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದ ರಾಜಸ್ಥಾನದ ಕಾಂಗ್ರೆಸ್ ಸರ್ಕಾರದ ಹಾಲಿ ಮುಖ್ಯಮಂತ್ರಿ ಅಶೋಕ ಗೆಲ್ಲೋಟ್ ಹಾಗು ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ನಡುವೆ ಅಧಿಕಾರ ಹಂಚಿಕೆ ನಿಲ್ಲದ ಸಮರವಾಗಿತ್ತು ಈಗ ಅದು ತಾರಕಕ್ಕೆ ತಲುಪಿದ್ದು ಮುಖ್ಯಮಂತ್ರಿ ಅಶೋಕ ಗೆಲ್ಲೋಟ್ ಜೊತೆ ತೀವ್ರ ಭಿನ್ನಾಭಿಪ್ರಾಯ ಹೊಂದಿರುವ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಕಾಂಗ್ರೆಸ್ ಸಂಬಂಧ ಕಡಿದುಕೊಂಡಿದ್ದಾರೆ ಈಗ ತಮ್ಮದೇ ಮಾರ್ಗದಲ್ಲಿ ಸಾಗಲು ತಯಾರಿ ನಡೆಸುತ್ತಿರುವ ಪೈಲಟ್ ರಾಜಾಸ್ಥಾನದ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಇರುವಾಗ ಹೊಸ ಪಕ್ಷ ಸ್ಥಾಪಿಸಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ನೂತನ ಪಕ್ಷ ಸ್ಥಾಪನೆ ಪ್ರಕ್ರಿಯೆಯಲ್ಲಿ ರಾಜಕೀಯ ಮಹಾ ತಂತ್ರಗಾರ ಪ್ರಶಾಂತ ಕಿಶೋರ ಅವರ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ ಸಚಿನ್ ಪೈಲಟ್ ಗೆ ನೆರವಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ.
ರಾಜೇಶ್ ಪೈಲಟ್ ಅವರ ತಂದೆಯ ಪುಣ್ಯತಿಥಿ ಜೂ.11ರಂದು ಪೈಲಟ್ ನೂತನ ಪಕ್ಷ ಘೋಷಿಸಲಿದ್ದಾರೆ ಎಂದು ಹೇಳಲಾಗುತ್ತಿದೆ ಪಕ್ಷದ ಹೆಸರು “ಪ್ರಗತಿಶೀಲ ಕಾಂಗ್ರೆಸ್” ಎನ್ನುವ ಹೆಸರಿನಲ್ಲಿ ಚುನಾವಣಾ ಅಖಾಡಕ್ಕೆ ಇಳಿಯುವ ಸಾಧ್ಯತೆಯೂ ಇದಿಯಂತೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



