ಬೆಂಗಳೂರು:ಇತ್ತಿಚಿಗೆ ಬೆಂಗಳೂರಿನಲ್ಲಿ ಉತ್ತರ ಭಾರತೀಯರ ದೌರ್ಜನ್ಯ ಹೆಚ್ಚುತ್ತಿದೆ ಮೊನ್ನೆ ಬಿಟಿಎಸ್ ಕಂಡೆಕ್ಟರ್ ಗೆ ಉತ್ತರ ಭಾರತೀಯನೊಬ್ಬ ಚಾಕುವಿನಿಂದ ತಿವಿದಿರುವ ಘಟನೆ ನಡೆದ ಬೆನ್ನಲ್ಲೆ ಕಬ್ಬನ್ ಪಾರ್ಕ್ ನಲ್ಲಿ ಪೋಟೋ ತೆಗೆಯುವಾಗ ಅಡ್ಡ ಬಂದ ಎಂದು ವ್ಯಕ್ತಿಯೊಬ್ಬನನ್ನು ಉತ್ತರ ಭಾರತೀಯನೊಬ್ಬ ರಕ್ತ ಬರುವಂತೆ ಹಲ್ಲೆ ಮಾಡಿರುವ ಅಮಾನವೀಯ ಘಟನೆ ನಡೆದಿದ್ದು ಅದು ತಡವಾಗಿ ಬೆಳಕಿಗೆ ಬಂದಿದೆ ಈ ಸಂಬಂದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಳೆದ ಸೆ.29ರಂದು ಮಧ್ಯಾಹ್ನ 3.30ಕ್ಕೆ ಹೆಚ್ HAL ಡಿಫೆನ್ಸ್ ವಿಭಾಗದಲ್ಲಿ ತಾಂತ್ರಿಕ ವಿಭಾಗದಲ್ಲಿ ಕೆಲಸ ಮಾಡುವ ರವಿಕಿರಣ್ ಎಂಬುವರು ಕಬ್ಬನ್ ಪಾರ್ಕ್ ಗೆ ತೆರಳಿದ್ದು ಅವರಷ್ಟಕ್ಕೆ ಅವರು ನಡೆದು ಹೋಗುತ್ತಿದ್ದಂತ ವೇಳೆಯಲ್ಲೇ ಉತ್ತರ ಭಾರತ ಮೂಲಕ ವ್ಯಕ್ತಿಯೊಬ್ಬ ಪೋಟೋ ತೆಗೆದುಕೊಳ್ಳುತ್ತಿದ್ದ ಅಲ್ಲಿಯೇ ರವಿಕಿರಣ್ ಹೋಗಿದ್ದಾರೆ ಇದಕ್ಕೆ ಪೋಟೋ ತೆಗೆಯುವಾಗ ಅಡ್ಡ ಬರ್ತೀಯ ಎಂದು ಗಲಾಟೆ ಶುರುವಾಗಿದೆ. ಕಬ್ಬನ್ ಪಾರ್ಕ್ ಏನು ನಿಮ್ಮಪ್ಪಂದ ಎಂಬುದಾಗಿ ಇಬ್ಬರ ನಡುವೆ ಮಾತಿಗೆ ಚಕಮುಅಕಿ ನಡೆದಿದೆ ನಂತರ ಫೋಟೋ ತಗೆಯುತ್ತಿದ್ದ ಉತ್ತರ ಭಾರತೀಯ ರವಿಕಿರಣ್ ಮೇಲೆ ಹಲ್ಲೆ ಮನ ಬಂದಂತೆ ಹಲ್ಲೆ ನಡೆಸಿದ್ದಾನೆ ತೀವ್ರ ಗಾಯಗೊಂಡ ರವಿಕಿರಣ್ ಅಸ್ವಸ್ತರಾಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದ ಬಳಿಕ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27