ಬೆಂಗಳೂರು:ಇತ್ತಿಚಿಗೆ ಬೆಂಗಳೂರಿನಲ್ಲಿ ಉತ್ತರ ಭಾರತೀಯರ ದೌರ್ಜನ್ಯ ಹೆಚ್ಚುತ್ತಿದೆ ಮೊನ್ನೆ ಬಿಟಿಎಸ್ ಕಂಡೆಕ್ಟರ್ ಗೆ ಉತ್ತರ ಭಾರತೀಯನೊಬ್ಬ ಚಾಕುವಿನಿಂದ ತಿವಿದಿರುವ ಘಟನೆ ನಡೆದ ಬೆನ್ನಲ್ಲೆ ಕಬ್ಬನ್ ಪಾರ್ಕ್ ನಲ್ಲಿ ಪೋಟೋ ತೆಗೆಯುವಾಗ ಅಡ್ಡ ಬಂದ ಎಂದು ವ್ಯಕ್ತಿಯೊಬ್ಬನನ್ನು ಉತ್ತರ ಭಾರತೀಯನೊಬ್ಬ ರಕ್ತ ಬರುವಂತೆ ಹಲ್ಲೆ ಮಾಡಿರುವ ಅಮಾನವೀಯ ಘಟನೆ ನಡೆದಿದ್ದು ಅದು ತಡವಾಗಿ ಬೆಳಕಿಗೆ ಬಂದಿದೆ ಈ ಸಂಬಂದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಳೆದ ಸೆ.29ರಂದು ಮಧ್ಯಾಹ್ನ 3.30ಕ್ಕೆ ಹೆಚ್ HAL ಡಿಫೆನ್ಸ್ ವಿಭಾಗದಲ್ಲಿ ತಾಂತ್ರಿಕ ವಿಭಾಗದಲ್ಲಿ ಕೆಲಸ ಮಾಡುವ ರವಿಕಿರಣ್ ಎಂಬುವರು ಕಬ್ಬನ್ ಪಾರ್ಕ್ ಗೆ ತೆರಳಿದ್ದು ಅವರಷ್ಟಕ್ಕೆ ಅವರು ನಡೆದು ಹೋಗುತ್ತಿದ್ದಂತ ವೇಳೆಯಲ್ಲೇ ಉತ್ತರ ಭಾರತ ಮೂಲಕ ವ್ಯಕ್ತಿಯೊಬ್ಬ ಪೋಟೋ ತೆಗೆದುಕೊಳ್ಳುತ್ತಿದ್ದ ಅಲ್ಲಿಯೇ ರವಿಕಿರಣ್ ಹೋಗಿದ್ದಾರೆ ಇದಕ್ಕೆ ಪೋಟೋ ತೆಗೆಯುವಾಗ ಅಡ್ಡ ಬರ್ತೀಯ ಎಂದು ಗಲಾಟೆ ಶುರುವಾಗಿದೆ. ಕಬ್ಬನ್ ಪಾರ್ಕ್ ಏನು ನಿಮ್ಮಪ್ಪಂದ ಎಂಬುದಾಗಿ ಇಬ್ಬರ ನಡುವೆ ಮಾತಿಗೆ ಚಕಮುಅಕಿ ನಡೆದಿದೆ ನಂತರ ಫೋಟೋ ತಗೆಯುತ್ತಿದ್ದ ಉತ್ತರ ಭಾರತೀಯ ರವಿಕಿರಣ್ ಮೇಲೆ ಹಲ್ಲೆ ಮನ ಬಂದಂತೆ ಹಲ್ಲೆ ನಡೆಸಿದ್ದಾನೆ ತೀವ್ರ ಗಾಯಗೊಂಡ ರವಿಕಿರಣ್ ಅಸ್ವಸ್ತರಾಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದ ಬಳಿಕ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



