ಬೆಂಗಳೂರು:ಇತ್ತಿಚಿಗೆ ಬೆಂಗಳೂರಿನಲ್ಲಿ ಉತ್ತರ ಭಾರತೀಯರ ದೌರ್ಜನ್ಯ ಹೆಚ್ಚುತ್ತಿದೆ ಮೊನ್ನೆ ಬಿಟಿಎಸ್ ಕಂಡೆಕ್ಟರ್ ಗೆ ಉತ್ತರ ಭಾರತೀಯನೊಬ್ಬ ಚಾಕುವಿನಿಂದ ತಿವಿದಿರುವ ಘಟನೆ ನಡೆದ ಬೆನ್ನಲ್ಲೆ ಕಬ್ಬನ್ ಪಾರ್ಕ್ ನಲ್ಲಿ ಪೋಟೋ ತೆಗೆಯುವಾಗ ಅಡ್ಡ ಬಂದ ಎಂದು ವ್ಯಕ್ತಿಯೊಬ್ಬನನ್ನು ಉತ್ತರ ಭಾರತೀಯನೊಬ್ಬ ರಕ್ತ ಬರುವಂತೆ ಹಲ್ಲೆ ಮಾಡಿರುವ ಅಮಾನವೀಯ ಘಟನೆ ನಡೆದಿದ್ದು ಅದು ತಡವಾಗಿ ಬೆಳಕಿಗೆ ಬಂದಿದೆ ಈ ಸಂಬಂದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಳೆದ ಸೆ.29ರಂದು ಮಧ್ಯಾಹ್ನ 3.30ಕ್ಕೆ ಹೆಚ್ HAL ಡಿಫೆನ್ಸ್ ವಿಭಾಗದಲ್ಲಿ ತಾಂತ್ರಿಕ ವಿಭಾಗದಲ್ಲಿ ಕೆಲಸ ಮಾಡುವ ರವಿಕಿರಣ್ ಎಂಬುವರು ಕಬ್ಬನ್ ಪಾರ್ಕ್ ಗೆ ತೆರಳಿದ್ದು ಅವರಷ್ಟಕ್ಕೆ ಅವರು ನಡೆದು ಹೋಗುತ್ತಿದ್ದಂತ ವೇಳೆಯಲ್ಲೇ ಉತ್ತರ ಭಾರತ ಮೂಲಕ ವ್ಯಕ್ತಿಯೊಬ್ಬ ಪೋಟೋ ತೆಗೆದುಕೊಳ್ಳುತ್ತಿದ್ದ ಅಲ್ಲಿಯೇ ರವಿಕಿರಣ್ ಹೋಗಿದ್ದಾರೆ ಇದಕ್ಕೆ ಪೋಟೋ ತೆಗೆಯುವಾಗ ಅಡ್ಡ ಬರ್ತೀಯ ಎಂದು ಗಲಾಟೆ ಶುರುವಾಗಿದೆ. ಕಬ್ಬನ್ ಪಾರ್ಕ್ ಏನು ನಿಮ್ಮಪ್ಪಂದ ಎಂಬುದಾಗಿ ಇಬ್ಬರ ನಡುವೆ ಮಾತಿಗೆ ಚಕಮುಅಕಿ ನಡೆದಿದೆ ನಂತರ ಫೋಟೋ ತಗೆಯುತ್ತಿದ್ದ ಉತ್ತರ ಭಾರತೀಯ ರವಿಕಿರಣ್ ಮೇಲೆ ಹಲ್ಲೆ ಮನ ಬಂದಂತೆ ಹಲ್ಲೆ ನಡೆಸಿದ್ದಾನೆ ತೀವ್ರ ಗಾಯಗೊಂಡ ರವಿಕಿರಣ್ ಅಸ್ವಸ್ತರಾಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದ ಬಳಿಕ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



