ನ್ಯೂಜ್ ಡೆಸ್ಕ್: ಹೆತ್ತ ತಾಯಿಯನ್ನು ಮಗನೇ ಕೊಂದಿದ್ದಾನೆ, ಆಂಧ್ರದ ಅನ್ನಮಯ್ಯ ಜಿಲ್ಲೆ ರಾಯಚೂಟಿ ಮಂಡಲ ಪೆದ್ದಮಂಡೆಂ ಎಸ್ಐ ಪಿ.ವಿ.ರಮಣ ಮಂಗಳವಾರ ತಿಳಿಸಿರುವ ಮಾಹಿತಿಯಂತೆ, ಸಿ.ಗೊಲ್ಲಪಲ್ಲಿಯಲ್ಲಿ ವಾಸವಿರುವ ಓಬುಳಮ್ಮ (72) ಅವರು ಮಗ ಓಬುಲೇಸುಗೆ ಪೆನ್ಷನ್ ಹಣ ನೀಡದ ವಿಚಾರವಾಗಿ ಈ ತಿಂಗಳ 24 ರಂದು ತಾಯಿ ಮಗನ ನಡುವೆ ಜಗಳ ಆಗಿದೆ ಈ ಸಂದರ್ಭದಲ್ಲಿ ಮಗ ಓಬುಲೇಸು ತನ್ನ ತಾಯಿಯ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ ಇದರಿಂದ ತೀವ್ರವಾಗಿ ಗಾಯಗೊಂಡು ನಿತ್ರಾಣವಾಗಿ ಬಿದ್ದ ಅಕೆಯನ್ನು ರಾಯಚೋಟಿಯಲ್ಲಿನ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರಾದರೂ ಆಕೆಯ ಸ್ಥಿತಿ ಹದಗೆಟ್ಟು ಸೋಮವಾರ ಮಧ್ಯರಾತ್ರಿ ಓಬುಳಮ್ಮ ಮೃತಪಟ್ಟಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಮಗ ಓಬುಲೀಸನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Saturday, June 14