ನ್ಯೂಜ್ ಡೆಸ್ಕ್: ಹೆತ್ತ ತಾಯಿಯನ್ನು ಮಗನೇ ಕೊಂದಿದ್ದಾನೆ, ಆಂಧ್ರದ ಅನ್ನಮಯ್ಯ ಜಿಲ್ಲೆ ರಾಯಚೂಟಿ ಮಂಡಲ ಪೆದ್ದಮಂಡೆಂ ಎಸ್ಐ ಪಿ.ವಿ.ರಮಣ ಮಂಗಳವಾರ ತಿಳಿಸಿರುವ ಮಾಹಿತಿಯಂತೆ, ಸಿ.ಗೊಲ್ಲಪಲ್ಲಿಯಲ್ಲಿ ವಾಸವಿರುವ ಓಬುಳಮ್ಮ (72) ಅವರು ಮಗ ಓಬುಲೇಸುಗೆ ಪೆನ್ಷನ್ ಹಣ ನೀಡದ ವಿಚಾರವಾಗಿ ಈ ತಿಂಗಳ 24 ರಂದು ತಾಯಿ ಮಗನ ನಡುವೆ ಜಗಳ ಆಗಿದೆ ಈ ಸಂದರ್ಭದಲ್ಲಿ ಮಗ ಓಬುಲೇಸು ತನ್ನ ತಾಯಿಯ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ ಇದರಿಂದ ತೀವ್ರವಾಗಿ ಗಾಯಗೊಂಡು ನಿತ್ರಾಣವಾಗಿ ಬಿದ್ದ ಅಕೆಯನ್ನು ರಾಯಚೋಟಿಯಲ್ಲಿನ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರಾದರೂ ಆಕೆಯ ಸ್ಥಿತಿ ಹದಗೆಟ್ಟು ಸೋಮವಾರ ಮಧ್ಯರಾತ್ರಿ ಓಬುಳಮ್ಮ ಮೃತಪಟ್ಟಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಮಗ ಓಬುಲೀಸನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



