ಶ್ರೀನಿವಾಸಪುರ:ಮನೆಗೆ ಬಂದು ಹೋಗುತ್ತಿದ್ದ ಗಂಡನ ಸ್ನೇಹಿತನೊಂದಿಗೆ ಸಲುಗೆ ಏರ್ಪಟ್ಟು ಗಂಡನನ್ನು ಬಿಟ್ಟು ಪ್ರಿಯಕರನೊಂದಿಗೆ ಸುತ್ತಾಡಿ ಗಂಡನಿಂದ ದೂರವಾಗಿದ್ದಾಳೆ ನಂತರ ಪ್ರಿಯಕರನಿಗೂ ಸಾಕಾದ ಮೇಲೆ ಮಹಿಳೆಯೊಬ್ಬಳು ಪ್ರಿಯಕರ ಮೋಸ ಮಾಡಿದ್ದಾನೆ ಎಂದು ಪೊಲೀಸ್ ಠಾಣೆಗೆ ಮೆಟ್ಟಿಲೇರಿ ನ್ಯಾಯಕ್ಕಾಗಿ ಮೊರೆ ಹೋಗಿ ಪ್ರಿಯಕರನ ಮನೆ ಮುಂದೆ ಮಹಿಳೆ ಧರಣಿ ಕುಳಿತ ಘಟನೆ ಪಟ್ಟಣದ ವಲ್ಲಭಾಯ್ ರಸ್ತೆಯಲ್ಲಿ ನಡೆದಿದೆ.ಈ ಸಂಬಂದ ಮಹಿಳೆ ದೂರಿನನ್ವಯ ಅಮರ್ ಎಂಬಾತನನ್ನು ಶ್ರೀನಿವಾಸಪುರ ಪೋಲಿಸರು ವಶಕ್ಕೆ ಪಡೆದಿದ್ದಾರೆ.
ತಿಳಿದವರು ಹೇಳಿದಂತೆ
ಸುಖವಾಗಿ ಸಂಸಾರ ಮಾಡಿಕೊಂಡಿದ್ದ ಮಹಿಳೆ ಗಂಡನ ಸ್ನೇಹಿತನ ಸಹವಾಸಕ್ಕೆ ಬಿದ್ದು ಗಂಡನನ್ನು ಕಡಗಣಿಸಿ ಪ್ರಿಯಕರನೊಂದಿಗೆ ಸುತ್ತಾಡಿಕೊಂಡಿದ್ದಳು ಕಾಲ ಕಳೆದಂತೆ ಪ್ರಿಯಕರನಿಗೆ ಮಹಿಳೆ ಮೇಲಿನ ಮೋಹ ಕಡಿಮೆಯಾಗಿ ಕೊನೆಗೆ ಮಹಿಳೆಯನ್ನು ದೂರಮಾಡುವ ಪ್ರಯತ್ನಮಾಡಿದ್ದಾನೆ ಇದರ ಅರಿವು ಮಹಿಳೆಗೆ ಬರುವಷ್ಟರಲ್ಲಿ ಆಕೆ ಆರು ತಿಂಗಳ ಬಸುರಿಯಾಗಿದ್ದಾಳೆ ಮುಂದೆ ತುರ್ತಾಗಿ ನಿರ್ಧಾರ ಮಾಡುವ ಪ್ರಯತ್ನದಲ್ಲಿ ಹಳೆ ಗಂಡನನ್ನು ಬಿಟ್ಟಿದ್ದೀನಿ ಈಗ ನನ್ನ ಮದುವೆ ಆಗುವಂತೆ ಪ್ರಿಯಕರನನ್ನು ಒತ್ತಾಯಿಸಿದ್ದಾಳೆ ಮದುವೆ ವಿಚಾರ ಪ್ರಸ್ತಾವನೆ ಆಗುತ್ತಿದ್ದಂತೆ ಆಕೆಯೊಂದಿಗೆ ಪ್ರಿಯಕರ ಬಹು ದೂರ ಸರಿದಿದ್ದಾನೆ ದಿಕ್ಕು ತೊಚದೆ ಮಹಿಳೆ ನನಗೆ ಅನ್ಯಾಯ ಆಗಿದೆ ನ್ಯಾಯ ಕೊಡಿಸುವಂತೆ ಅಂಗಲಾಚಿ ಬಾಬಾಸಾಹೇಬ್ ಅಂಬೇಡ್ಕರ್ ಫೋಟೊ ಹಿಡಿದುಕೊಂಡು ಪ್ರಿಯಕರನ ಮನೆ ಮುಂದೆ ಧರಣಿ ಸತ್ಯಾಗ್ರಹ ನಡೆಸಿದ್ದಾಳೆ.ಮಹಿಳೆ ಹೇಳುವಂತೆ ಪ್ರಿಯಕರ ನಾಲ್ಕು ಬಾರಿ ಗರ್ಭಪಾತ ಮಾಡಿಸಿದ್ದಾನಂತೆ
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



