ಶ್ರೀನಿವಾಸಪುರ:ಮನೆಗೆ ಬಂದು ಹೋಗುತ್ತಿದ್ದ ಗಂಡನ ಸ್ನೇಹಿತನೊಂದಿಗೆ ಸಲುಗೆ ಏರ್ಪಟ್ಟು ಗಂಡನನ್ನು ಬಿಟ್ಟು ಪ್ರಿಯಕರನೊಂದಿಗೆ ಸುತ್ತಾಡಿ ಗಂಡನಿಂದ ದೂರವಾಗಿದ್ದಾಳೆ ನಂತರ ಪ್ರಿಯಕರನಿಗೂ ಸಾಕಾದ ಮೇಲೆ ಮಹಿಳೆಯೊಬ್ಬಳು ಪ್ರಿಯಕರ ಮೋಸ ಮಾಡಿದ್ದಾನೆ ಎಂದು ಪೊಲೀಸ್ ಠಾಣೆಗೆ ಮೆಟ್ಟಿಲೇರಿ ನ್ಯಾಯಕ್ಕಾಗಿ ಮೊರೆ ಹೋಗಿ ಪ್ರಿಯಕರನ ಮನೆ ಮುಂದೆ ಮಹಿಳೆ ಧರಣಿ ಕುಳಿತ ಘಟನೆ ಪಟ್ಟಣದ ವಲ್ಲಭಾಯ್ ರಸ್ತೆಯಲ್ಲಿ ನಡೆದಿದೆ.ಈ ಸಂಬಂದ ಮಹಿಳೆ ದೂರಿನನ್ವಯ ಅಮರ್ ಎಂಬಾತನನ್ನು ಶ್ರೀನಿವಾಸಪುರ ಪೋಲಿಸರು ವಶಕ್ಕೆ ಪಡೆದಿದ್ದಾರೆ.
ತಿಳಿದವರು ಹೇಳಿದಂತೆ
ಸುಖವಾಗಿ ಸಂಸಾರ ಮಾಡಿಕೊಂಡಿದ್ದ ಮಹಿಳೆ ಗಂಡನ ಸ್ನೇಹಿತನ ಸಹವಾಸಕ್ಕೆ ಬಿದ್ದು ಗಂಡನನ್ನು ಕಡಗಣಿಸಿ ಪ್ರಿಯಕರನೊಂದಿಗೆ ಸುತ್ತಾಡಿಕೊಂಡಿದ್ದಳು ಕಾಲ ಕಳೆದಂತೆ ಪ್ರಿಯಕರನಿಗೆ ಮಹಿಳೆ ಮೇಲಿನ ಮೋಹ ಕಡಿಮೆಯಾಗಿ ಕೊನೆಗೆ ಮಹಿಳೆಯನ್ನು ದೂರಮಾಡುವ ಪ್ರಯತ್ನಮಾಡಿದ್ದಾನೆ ಇದರ ಅರಿವು ಮಹಿಳೆಗೆ ಬರುವಷ್ಟರಲ್ಲಿ ಆಕೆ ಆರು ತಿಂಗಳ ಬಸುರಿಯಾಗಿದ್ದಾಳೆ ಮುಂದೆ ತುರ್ತಾಗಿ ನಿರ್ಧಾರ ಮಾಡುವ ಪ್ರಯತ್ನದಲ್ಲಿ ಹಳೆ ಗಂಡನನ್ನು ಬಿಟ್ಟಿದ್ದೀನಿ ಈಗ ನನ್ನ ಮದುವೆ ಆಗುವಂತೆ ಪ್ರಿಯಕರನನ್ನು ಒತ್ತಾಯಿಸಿದ್ದಾಳೆ ಮದುವೆ ವಿಚಾರ ಪ್ರಸ್ತಾವನೆ ಆಗುತ್ತಿದ್ದಂತೆ ಆಕೆಯೊಂದಿಗೆ ಪ್ರಿಯಕರ ಬಹು ದೂರ ಸರಿದಿದ್ದಾನೆ ದಿಕ್ಕು ತೊಚದೆ ಮಹಿಳೆ ನನಗೆ ಅನ್ಯಾಯ ಆಗಿದೆ ನ್ಯಾಯ ಕೊಡಿಸುವಂತೆ ಅಂಗಲಾಚಿ ಬಾಬಾಸಾಹೇಬ್ ಅಂಬೇಡ್ಕರ್ ಫೋಟೊ ಹಿಡಿದುಕೊಂಡು ಪ್ರಿಯಕರನ ಮನೆ ಮುಂದೆ ಧರಣಿ ಸತ್ಯಾಗ್ರಹ ನಡೆಸಿದ್ದಾಳೆ.ಮಹಿಳೆ ಹೇಳುವಂತೆ ಪ್ರಿಯಕರ ನಾಲ್ಕು ಬಾರಿ ಗರ್ಭಪಾತ ಮಾಡಿಸಿದ್ದಾನಂತೆ
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



