ಶ್ರೀನಿವಾಸಪುರ: ಜಾನುವಾರಗಳಿಗೆ ಸೊಪ್ಪು ಕತ್ತರಿಸಲು ಮರ ಹತ್ತಿದ್ದ ಯುವಕ ವಿದ್ಯುತ್ ಶಾಕ್ ನಿಂದ ಮೃತ ಪಟ್ಟಿರುವ ಘಟನೆ ಶ್ರೀನಿವಾಸಪುರ ತಾಲೂಕಿನ ಕೋಟಪಲ್ಲಿ ಗ್ರಾಮದಲ್ಲಿ ಇಂದು ನಡೆದಿದೆ.
ವಿದ್ಯತ್ ಅವಘಡದಿಂದ ಮೃತ ಪಟ್ಟ ಯುವಕನನ್ನು ಕೋಟಪಲ್ಲಿ ಗ್ರಾಮದ ಆಕಾಶ್ (16) ಎಂದು ಗುರುತಿಸಲಾಗಿದೆ.
ಜಾನುವಾರುಗಳಿಗೆ ಮೇವು ಕತ್ತರಿಸಲು ಮರ ಹತ್ತಿದ್ದ ಬಾಲಕನಿಗೆ ಮರದಲ್ಲಿ ಹಾದು ಹೋಗಿದ್ದ ವಿದ್ಯತ್ ತಂತಿ ತಗುಲಿ ಯುವಕ ಸ್ಥಳದಲ್ಲಿ ಸುಟ್ಟು ಹೋಗಿದ್ದಾನೆ.ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



