ಶ್ರೀನಿವಾಸಪುರ: ಜಾನುವಾರಗಳಿಗೆ ಸೊಪ್ಪು ಕತ್ತರಿಸಲು ಮರ ಹತ್ತಿದ್ದ ಯುವಕ ವಿದ್ಯುತ್ ಶಾಕ್ ನಿಂದ ಮೃತ ಪಟ್ಟಿರುವ ಘಟನೆ ಶ್ರೀನಿವಾಸಪುರ ತಾಲೂಕಿನ ಕೋಟಪಲ್ಲಿ ಗ್ರಾಮದಲ್ಲಿ ಇಂದು ನಡೆದಿದೆ.
ವಿದ್ಯತ್ ಅವಘಡದಿಂದ ಮೃತ ಪಟ್ಟ ಯುವಕನನ್ನು ಕೋಟಪಲ್ಲಿ ಗ್ರಾಮದ ಆಕಾಶ್ (16) ಎಂದು ಗುರುತಿಸಲಾಗಿದೆ.
ಜಾನುವಾರುಗಳಿಗೆ ಮೇವು ಕತ್ತರಿಸಲು ಮರ ಹತ್ತಿದ್ದ ಬಾಲಕನಿಗೆ ಮರದಲ್ಲಿ ಹಾದು ಹೋಗಿದ್ದ ವಿದ್ಯತ್ ತಂತಿ ತಗುಲಿ ಯುವಕ ಸ್ಥಳದಲ್ಲಿ ಸುಟ್ಟು ಹೋಗಿದ್ದಾನೆ.ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Friday, April 24



