ಶ್ರೀನಿವಾಸಪುರ: ಜಾನುವಾರಗಳಿಗೆ ಸೊಪ್ಪು ಕತ್ತರಿಸಲು ಮರ ಹತ್ತಿದ್ದ ಯುವಕ ವಿದ್ಯುತ್ ಶಾಕ್ ನಿಂದ ಮೃತ ಪಟ್ಟಿರುವ ಘಟನೆ ಶ್ರೀನಿವಾಸಪುರ ತಾಲೂಕಿನ ಕೋಟಪಲ್ಲಿ ಗ್ರಾಮದಲ್ಲಿ ಇಂದು ನಡೆದಿದೆ.
ವಿದ್ಯತ್ ಅವಘಡದಿಂದ ಮೃತ ಪಟ್ಟ ಯುವಕನನ್ನು ಕೋಟಪಲ್ಲಿ ಗ್ರಾಮದ ಆಕಾಶ್ (16) ಎಂದು ಗುರುತಿಸಲಾಗಿದೆ.
ಜಾನುವಾರುಗಳಿಗೆ ಮೇವು ಕತ್ತರಿಸಲು ಮರ ಹತ್ತಿದ್ದ ಬಾಲಕನಿಗೆ ಮರದಲ್ಲಿ ಹಾದು ಹೋಗಿದ್ದ ವಿದ್ಯತ್ ತಂತಿ ತಗುಲಿ ಯುವಕ ಸ್ಥಳದಲ್ಲಿ ಸುಟ್ಟು ಹೋಗಿದ್ದಾನೆ.ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



