ಶ್ರೀನಿವಾಸಪುರ: ಜಾನುವಾರಗಳಿಗೆ ಸೊಪ್ಪು ಕತ್ತರಿಸಲು ಮರ ಹತ್ತಿದ್ದ ಯುವಕ ವಿದ್ಯುತ್ ಶಾಕ್ ನಿಂದ ಮೃತ ಪಟ್ಟಿರುವ ಘಟನೆ ಶ್ರೀನಿವಾಸಪುರ ತಾಲೂಕಿನ ಕೋಟಪಲ್ಲಿ ಗ್ರಾಮದಲ್ಲಿ ಇಂದು ನಡೆದಿದೆ.
ವಿದ್ಯತ್ ಅವಘಡದಿಂದ ಮೃತ ಪಟ್ಟ ಯುವಕನನ್ನು ಕೋಟಪಲ್ಲಿ ಗ್ರಾಮದ ಆಕಾಶ್ (16) ಎಂದು ಗುರುತಿಸಲಾಗಿದೆ.
ಜಾನುವಾರುಗಳಿಗೆ ಮೇವು ಕತ್ತರಿಸಲು ಮರ ಹತ್ತಿದ್ದ ಬಾಲಕನಿಗೆ ಮರದಲ್ಲಿ ಹಾದು ಹೋಗಿದ್ದ ವಿದ್ಯತ್ ತಂತಿ ತಗುಲಿ ಯುವಕ ಸ್ಥಳದಲ್ಲಿ ಸುಟ್ಟು ಹೋಗಿದ್ದಾನೆ.ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



