ಮುಲಕಲೆಚೆರುವು:- ಅದೊಂದು ಸಣ್ಣ ಹಳ್ಳಿ. ಮುಂಜಾನೆ ಹೊತ್ತಿ ಉರಿಯುತ್ತಿರುವ ಬೆಂಕಿ ಜ್ವಾಲೆಯೊಂದಿಗೆ ಯುವತಿಯೊಬ್ಬಳು ನರಳುತ್ತ ಮನೆಯೊಂದರಿಂದ ಹೋರ ಬರುತ್ತಾಳೆ ಅದೇ ಮನೆಯಲ್ಲಿ ಮೂರು ನಾಯಿಗಳು, ಬೆಕ್ಕು ಮತ್ತು 30 ಕೋಳಿಗಳು ವಿಷಪ್ರಾಷನದಿಂದ ಸಾವನ್ನಪ್ಪಿವೆ. ಈ ಮನ ಕಲಕುವ ಘಟನೆ ನಡೆದಿರುವುದು ಚಿಂತಾಮಣಿ ಮತ್ತು ಶ್ರೀನಿವಾಸಪುರ ತಾಲೂಕಿನ ಗಡಿಯಾಚಗಿನ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮುಲಕಲೆಚೇರುವು ಮಂಡಲದ ಸೋಮಪಲ್ಲೆ ಪಂಚಾಯಿತಿ ವ್ಯಾಪ್ತಿಯ ಗುಟ್ಟುಕಿಂದಪಲ್ಲೆ ಗ್ರಾಮದಲ್ಲಿ,ಎಲ್ಲವೂ ಸರಿಯಾಗಿದ್ದರೆ ಈ ತಿಂಗಳ 25 ರಂದು ಮದುವೆಯಾಗಿ ಮತ್ತೊಬ್ಬರ ಜೀವನದಲ್ಲಿ ಪ್ರವೇಶಿಸಬೇಕಾದ ಮಧುಮಗಳು ಸುಮತಿ ಜೀವ ತೆತ್ತಿದ್ದಾಳೆ. ಸುಮತಿ ಬೆರೋಬ್ಬನನ್ನು ಮದುವೆಯಾಗುತ್ತಿದ್ದಾನೆ ಎಂದು ಸುಮತಿ ಸ್ವಂತ ಅಕ್ಕನ ಗಂಡ ಭಾವ ವೆಂಕಟೇಶ್ ಅಸೂಯೆಯಿಂದ ಕೃತ್ಯ ಎಸಗಿದ್ದು ಆಕೆ ಮಲಗಿದ್ದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುತ್ತಾನೆ ಮನೆಯಲ್ಲಿ ಜಾನುವಾರಗಳಿಗೆ ವಿಷವಿಕ್ಕಿದ್ದಾನೆ ಇದರಿಂದ ಮದುವೆ ಸಂಭ್ರಮದಲ್ಲಿರಬೇಕಾದ ಸುಮತಿ ಕುಟುಂಬ ದುರಂತದಲ್ಲಿ ಮುಳುಗಿದೆ. ಈ ಘಟನೆಯಿಂದ ಒಮ್ಮೆಲೆ ಗ್ರಾಮಸ್ಥರು ಭಯಭೀತರಾಗಿದ್ದು. ಸ್ಥಳೀಯರು ಪೂರ್ಣ ತನಿಖೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಒತ್ತಾಯಿಸಿರುತ್ತಾರೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Saturday, June 14