ಮುಲಕಲೆಚೆರುವು:- ಅದೊಂದು ಸಣ್ಣ ಹಳ್ಳಿ. ಮುಂಜಾನೆ ಹೊತ್ತಿ ಉರಿಯುತ್ತಿರುವ ಬೆಂಕಿ ಜ್ವಾಲೆಯೊಂದಿಗೆ ಯುವತಿಯೊಬ್ಬಳು ನರಳುತ್ತ ಮನೆಯೊಂದರಿಂದ ಹೋರ ಬರುತ್ತಾಳೆ ಅದೇ ಮನೆಯಲ್ಲಿ ಮೂರು ನಾಯಿಗಳು, ಬೆಕ್ಕು ಮತ್ತು 30 ಕೋಳಿಗಳು ವಿಷಪ್ರಾಷನದಿಂದ ಸಾವನ್ನಪ್ಪಿವೆ. ಈ ಮನ ಕಲಕುವ ಘಟನೆ ನಡೆದಿರುವುದು ಚಿಂತಾಮಣಿ ಮತ್ತು ಶ್ರೀನಿವಾಸಪುರ ತಾಲೂಕಿನ ಗಡಿಯಾಚಗಿನ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮುಲಕಲೆಚೇರುವು ಮಂಡಲದ ಸೋಮಪಲ್ಲೆ ಪಂಚಾಯಿತಿ ವ್ಯಾಪ್ತಿಯ ಗುಟ್ಟುಕಿಂದಪಲ್ಲೆ ಗ್ರಾಮದಲ್ಲಿ,ಎಲ್ಲವೂ ಸರಿಯಾಗಿದ್ದರೆ ಈ ತಿಂಗಳ 25 ರಂದು ಮದುವೆಯಾಗಿ ಮತ್ತೊಬ್ಬರ ಜೀವನದಲ್ಲಿ ಪ್ರವೇಶಿಸಬೇಕಾದ ಮಧುಮಗಳು ಸುಮತಿ ಜೀವ ತೆತ್ತಿದ್ದಾಳೆ. ಸುಮತಿ ಬೆರೋಬ್ಬನನ್ನು ಮದುವೆಯಾಗುತ್ತಿದ್ದಾನೆ ಎಂದು ಸುಮತಿ ಸ್ವಂತ ಅಕ್ಕನ ಗಂಡ ಭಾವ ವೆಂಕಟೇಶ್ ಅಸೂಯೆಯಿಂದ ಕೃತ್ಯ ಎಸಗಿದ್ದು ಆಕೆ ಮಲಗಿದ್ದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುತ್ತಾನೆ ಮನೆಯಲ್ಲಿ ಜಾನುವಾರಗಳಿಗೆ ವಿಷವಿಕ್ಕಿದ್ದಾನೆ ಇದರಿಂದ ಮದುವೆ ಸಂಭ್ರಮದಲ್ಲಿರಬೇಕಾದ ಸುಮತಿ ಕುಟುಂಬ ದುರಂತದಲ್ಲಿ ಮುಳುಗಿದೆ. ಈ ಘಟನೆಯಿಂದ ಒಮ್ಮೆಲೆ ಗ್ರಾಮಸ್ಥರು ಭಯಭೀತರಾಗಿದ್ದು. ಸ್ಥಳೀಯರು ಪೂರ್ಣ ತನಿಖೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಒತ್ತಾಯಿಸಿರುತ್ತಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7


