ಮುಲಕಲೆಚೆರುವು:- ಅದೊಂದು ಸಣ್ಣ ಹಳ್ಳಿ. ಮುಂಜಾನೆ ಹೊತ್ತಿ ಉರಿಯುತ್ತಿರುವ ಬೆಂಕಿ ಜ್ವಾಲೆಯೊಂದಿಗೆ ಯುವತಿಯೊಬ್ಬಳು ನರಳುತ್ತ ಮನೆಯೊಂದರಿಂದ ಹೋರ ಬರುತ್ತಾಳೆ ಅದೇ ಮನೆಯಲ್ಲಿ ಮೂರು ನಾಯಿಗಳು, ಬೆಕ್ಕು ಮತ್ತು 30 ಕೋಳಿಗಳು ವಿಷಪ್ರಾಷನದಿಂದ ಸಾವನ್ನಪ್ಪಿವೆ. ಈ ಮನ ಕಲಕುವ ಘಟನೆ ನಡೆದಿರುವುದು ಚಿಂತಾಮಣಿ ಮತ್ತು ಶ್ರೀನಿವಾಸಪುರ ತಾಲೂಕಿನ ಗಡಿಯಾಚಗಿನ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮುಲಕಲೆಚೇರುವು ಮಂಡಲದ ಸೋಮಪಲ್ಲೆ ಪಂಚಾಯಿತಿ ವ್ಯಾಪ್ತಿಯ ಗುಟ್ಟುಕಿಂದಪಲ್ಲೆ ಗ್ರಾಮದಲ್ಲಿ,ಎಲ್ಲವೂ ಸರಿಯಾಗಿದ್ದರೆ ಈ ತಿಂಗಳ 25 ರಂದು ಮದುವೆಯಾಗಿ ಮತ್ತೊಬ್ಬರ ಜೀವನದಲ್ಲಿ ಪ್ರವೇಶಿಸಬೇಕಾದ ಮಧುಮಗಳು ಸುಮತಿ ಜೀವ ತೆತ್ತಿದ್ದಾಳೆ. ಸುಮತಿ ಬೆರೋಬ್ಬನನ್ನು ಮದುವೆಯಾಗುತ್ತಿದ್ದಾನೆ ಎಂದು ಸುಮತಿ ಸ್ವಂತ ಅಕ್ಕನ ಗಂಡ ಭಾವ ವೆಂಕಟೇಶ್ ಅಸೂಯೆಯಿಂದ ಕೃತ್ಯ ಎಸಗಿದ್ದು ಆಕೆ ಮಲಗಿದ್ದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುತ್ತಾನೆ ಮನೆಯಲ್ಲಿ ಜಾನುವಾರಗಳಿಗೆ ವಿಷವಿಕ್ಕಿದ್ದಾನೆ ಇದರಿಂದ ಮದುವೆ ಸಂಭ್ರಮದಲ್ಲಿರಬೇಕಾದ ಸುಮತಿ ಕುಟುಂಬ ದುರಂತದಲ್ಲಿ ಮುಳುಗಿದೆ. ಈ ಘಟನೆಯಿಂದ ಒಮ್ಮೆಲೆ ಗ್ರಾಮಸ್ಥರು ಭಯಭೀತರಾಗಿದ್ದು. ಸ್ಥಳೀಯರು ಪೂರ್ಣ ತನಿಖೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಒತ್ತಾಯಿಸಿರುತ್ತಾರೆ.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27