ಶ್ರೀನಿವಾಸಪುರ:ಸ್ಥಳೀಯವಾಗಿ ನಮ್ಮನ್ನು ಗುರುತಿಸಿ ಸಮಸ್ಯೆಗಳಿಗೆ ಸ್ಪಂದಿಸುವಂತ ವ್ಯಕ್ತಿಯನ್ನು ಬೆಂಬಲಿಸುವ ಉದ್ದೇಶದಿಂದ ಈ ಚುನಾವಣೆಯಲ್ಲಿ ನಮ್ಮ ತಂಡ ವೆಂಕಟಶಿವಾರೆಡ್ಡಿ ಅವರನ್ನು ಬೆಂಬಲಿಸುತ್ತಿದೆ ಎಂದು ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂಡಳಿ ಸಂಚಾಲಕ ಡಾ.ರಮಾನಂದ್ ಹೇಳಿದರು ಅವರು ತಮ್ಮ ತಂಡದ ಸದಸ್ಯರೊಂದಿಗೆ ವೆಂಕಟಶಿವಾರೆಡ್ಡಿಯವರನ್ನು ಭೇಟಿಯಾಗಿ ಬೆಂಬಲ ಸೂಚಿಸಿ ಮಾತನಾಡಿದರು.
ನಮಗೆ ವೈಯುಕ್ತಿಕವಾಗಿ ಯಾವುದೆ ಲಾಭದ ಅಪೇಕ್ಷೆಗಳು ಇಲ್ಲ ನಮ್ಮ ತಂಡ ಸಮಾಜದಲ್ಲಿ ಸಾಂಸೃತಿಕವಾಗಿ ಸೇವೆ ಸಲ್ಲಿಸುತ್ತಿದ್ದು ಇದನ್ನು ಗುರುತಿಸಿರುವ ವೆಂಕಟಶಿವಾರೆಡ್ಡಿಯವರನ್ನು ಬೆಂಬಲಿಸುತ್ತಿದ್ದೆವೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಗಾಯಿತ್ರಿ ಮುತ್ತಪ್ಪ,ಅನ್ನಪೂರ್ಣೇಶ್ವರಿ ಭಜನಾ ಮಂಡಳಿಯ ಗಿತಾರಾಜ್, ಚಂದ್ರಕಲಾ,ಇಂದ್ರಪ್ರಕಾಶ್ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



