ಶ್ರೀನಿವಾಸಪುರ:ಸ್ಥಳೀಯವಾಗಿ ನಮ್ಮನ್ನು ಗುರುತಿಸಿ ಸಮಸ್ಯೆಗಳಿಗೆ ಸ್ಪಂದಿಸುವಂತ ವ್ಯಕ್ತಿಯನ್ನು ಬೆಂಬಲಿಸುವ ಉದ್ದೇಶದಿಂದ ಈ ಚುನಾವಣೆಯಲ್ಲಿ ನಮ್ಮ ತಂಡ ವೆಂಕಟಶಿವಾರೆಡ್ಡಿ ಅವರನ್ನು ಬೆಂಬಲಿಸುತ್ತಿದೆ ಎಂದು ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂಡಳಿ ಸಂಚಾಲಕ ಡಾ.ರಮಾನಂದ್ ಹೇಳಿದರು ಅವರು ತಮ್ಮ ತಂಡದ ಸದಸ್ಯರೊಂದಿಗೆ ವೆಂಕಟಶಿವಾರೆಡ್ಡಿಯವರನ್ನು ಭೇಟಿಯಾಗಿ ಬೆಂಬಲ ಸೂಚಿಸಿ ಮಾತನಾಡಿದರು.
ನಮಗೆ ವೈಯುಕ್ತಿಕವಾಗಿ ಯಾವುದೆ ಲಾಭದ ಅಪೇಕ್ಷೆಗಳು ಇಲ್ಲ ನಮ್ಮ ತಂಡ ಸಮಾಜದಲ್ಲಿ ಸಾಂಸೃತಿಕವಾಗಿ ಸೇವೆ ಸಲ್ಲಿಸುತ್ತಿದ್ದು ಇದನ್ನು ಗುರುತಿಸಿರುವ ವೆಂಕಟಶಿವಾರೆಡ್ಡಿಯವರನ್ನು ಬೆಂಬಲಿಸುತ್ತಿದ್ದೆವೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಗಾಯಿತ್ರಿ ಮುತ್ತಪ್ಪ,ಅನ್ನಪೂರ್ಣೇಶ್ವರಿ ಭಜನಾ ಮಂಡಳಿಯ ಗಿತಾರಾಜ್, ಚಂದ್ರಕಲಾ,ಇಂದ್ರಪ್ರಕಾಶ್ ಮುಂತಾದವರು ಇದ್ದರು.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27